3:52 AM Saturday11 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

Unlock Update : ಜೂ.7ರಿಂದ ದೆಹಲಿಯಲ್ಲಿ ಮೆಟ್ರೊ ಆರಂಭ, ಓಪನ್ ಆಗಲಿದೆ ಮಾರುಕಟ್ಟೆ ಹಾಗೂ ಮಾಲ್‌ಗಳು :

05/06/2021, 21:34

ದೆಹಲಿ (Reporter Karnataka News)

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೆಲವೊಂದು ನಿರ್ಬಂಧಗಳೊಂದಿಗೆ ಜೂನ್ 7ರಿಂದ ಅಂಗಡಿ, ಮಾಲ್ ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಹೇಳಿದ್ದಾರೆ.
ಜೂ.7ರಿಂದ ಮಾಲ್ ಗಳು ಹಾಗೂ ಅಂಗಡಿಗಳು ಕಾರ್ಯಾಚರಿಸಲಿವೆ ಅಲ್ಲದೇ ಶೇ.50ರಷ್ಟು ಸಾಮರ್ಥ್ಯದೊಂದಿಗೆ ದೆಹಲಿ ಮೆಟ್ರೋ ಕೂಡಾ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಜ್ರಿವಾಲ್ ಹೇಳಿದರು.

ಕೊರೊನಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಬಿಡದೆ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಿಕೆ ಮಾಡುವ ಮೂಲಕ ಇತರ ಚಟುವಟಿಕೆಗಳಿಗೆ ಅವಕಾಶ ನೀಡಲಾಗುವುದು ಎಂದರು.

ಸಮ-ಬೆಸ ಆಧಾರದಲ್ಲಿ ಮಾರುಕಟ್ಟೆ ಮತ್ತು ಮಾಲ್ಸ್ ಗಳನ್ನು ತೆರೆಯಲು ಅನುವು ಮಾಡಿಕೊಡಲಾಗುವುದು ಎಂದು ದೆಹಲಿ ಸಿಎಂ ತಿಳಿಸಿದ್ದಾರೆ. ಖಾಸಗಿ ಕಚೇರಿಗಳಲ್ಲಿಯೂ ಶೇ.50ರಷ್ಟು ಉದ್ಯೋಗಿಗಳೊಂದಿಗೆ ಕಾರ್ಯನಿರ್ವನಿಸಲು ಅವಕಾಶ ನೀಡಲಾಗುವುದು ಎಂದು ವಿವರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು