6:55 PM Tuesday28 - April 2026
ಬ್ರೇಕಿಂಗ್ ನ್ಯೂಸ್
ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು

ಇತ್ತೀಚಿನ ಸುದ್ದಿ

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

27/01/2022, 17:52

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@,gmail.com

ಮಸ್ಕಿ ಮಂಡಲ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ  ಅವರು ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಪ್ರತಾಪ ಗೌಡ ಪಾಟೀಲ್ ಅವರು ಸರ್ವರಿಗೂ 73ನೇಯ  ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯ ಕೋರಿದರು. ಪಕ್ಷದ ಮುಖಂಡರಾದ ಮಹಾದೇವಪ್ಪ ಗೌಡ ಪೊಲೀಸ್ ಪಾಟೀಲ್,  ಡಾ. ಬಿ. ಎಚ್.ದಿವಟರ್,  ಪಂಚಾಕ್ಷರಯ್ಯ ಹಿರೇಮಠ, ಉಮಾ ಕಾಂತಪ್ಪ, ಡಾ. ನಾಗನಗೌಡ ದೊಡ್ಡಪ್ಪ 
ಸಗರದ, ಅಶೋಕ್ ಠಾಕೂರ್,  ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ,  ಯುವ ಮುಖಂಡರಾದ ಪ್ರಸನ್ನ ಪಾಟೀಲ್,  ಪುರಸಭೆ ಸದಸ್ಯರುಗಳಾದ ರವಿಗೌಡ ಪಾಟೀಲ್, ಚೇತನ್ ಪಾಟೀಲ್,  ಮಲ್ಲಿಕಾರ್ಜುನ್  ಬ್ಯಾಳಿ,  ಮಲ್ಲಯ ಅಂಬಾಡಿ, ಮಸೂದ್ ಪಾಷಾ ಮೌನೇಶ ಮುರಾರಿ, ಪಕ್ಷದ ಯುವ ಮುಖಂಡರುಗಳಾದ ವೆಂಕಟೇಶ್ ನಾಯಕ್, ನಾಗರಾಜ್ ಯಂಬಲದ, ಮೌನೇಶ್ ನಾಯಕ್, ಬಸವರಾಜ ಬುಕ್ಕಣ್ಣ, ಬಸವರಾಜ ಕಡೂಬುರ, ಮಹಿಳಾ ಮೋರ್ಚಾ ಪ್ರಮೀಳಾ, ದಾಸರ್ ಶಾಂತಮ್ಮ, ನೀಲಮ್ಮ,ಗೌರಮ್ಮ, ದುರುಗಮ್ಮ, ನಾಗರತ್ನ ಪದಾಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ  ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು