9:09 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಸ್ಕಿ ಬಿಜೆಪಿ ಕಾರ್ಯಾಲಯದಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

27/01/2022, 17:52

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@,gmail.com

ಮಸ್ಕಿ ಮಂಡಲ ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ  ಅವರು ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಪ್ರತಾಪ ಗೌಡ ಪಾಟೀಲ್ ಅವರು ಸರ್ವರಿಗೂ 73ನೇಯ  ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯ ಕೋರಿದರು. ಪಕ್ಷದ ಮುಖಂಡರಾದ ಮಹಾದೇವಪ್ಪ ಗೌಡ ಪೊಲೀಸ್ ಪಾಟೀಲ್,  ಡಾ. ಬಿ. ಎಚ್.ದಿವಟರ್,  ಪಂಚಾಕ್ಷರಯ್ಯ ಹಿರೇಮಠ, ಉಮಾ ಕಾಂತಪ್ಪ, ಡಾ. ನಾಗನಗೌಡ ದೊಡ್ಡಪ್ಪ 
ಸಗರದ, ಅಶೋಕ್ ಠಾಕೂರ್,  ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಶರಣಬಸವ ಸೊಪ್ಪಿಮಠ,  ಯುವ ಮುಖಂಡರಾದ ಪ್ರಸನ್ನ ಪಾಟೀಲ್,  ಪುರಸಭೆ ಸದಸ್ಯರುಗಳಾದ ರವಿಗೌಡ ಪಾಟೀಲ್, ಚೇತನ್ ಪಾಟೀಲ್,  ಮಲ್ಲಿಕಾರ್ಜುನ್  ಬ್ಯಾಳಿ,  ಮಲ್ಲಯ ಅಂಬಾಡಿ, ಮಸೂದ್ ಪಾಷಾ ಮೌನೇಶ ಮುರಾರಿ, ಪಕ್ಷದ ಯುವ ಮುಖಂಡರುಗಳಾದ ವೆಂಕಟೇಶ್ ನಾಯಕ್, ನಾಗರಾಜ್ ಯಂಬಲದ, ಮೌನೇಶ್ ನಾಯಕ್, ಬಸವರಾಜ ಬುಕ್ಕಣ್ಣ, ಬಸವರಾಜ ಕಡೂಬುರ, ಮಹಿಳಾ ಮೋರ್ಚಾ ಪ್ರಮೀಳಾ, ದಾಸರ್ ಶಾಂತಮ್ಮ, ನೀಲಮ್ಮ,ಗೌರಮ್ಮ, ದುರುಗಮ್ಮ, ನಾಗರತ್ನ ಪದಾಧಿಕಾರಿಗಳು ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಕಾರ್ಯಕ್ರಮದಲ್ಲಿ  ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು