10:53 AM Monday23 - March 2026
ಬ್ರೇಕಿಂಗ್ ನ್ಯೂಸ್
ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್ ಹಬ್ಬದ ಸ್ಪೆಷಲ್: ಕಾರವಾರ- ಉಡುಪಿ- ಮಂಗಳೂರು- ಬೆಂಗಳೂರಿಗೆ ವಿಶೇಷ ರೈಲು; ವೇಳಾಪಟ್ಟಿ ರೆಡಿ Kodagu | ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ: ಸವಾರ ದುರ್ಮರಣ

ಇತ್ತೀಚಿನ ಸುದ್ದಿ

ಶಾಲಾ ಸಮವಸ್ತ್ರ ಕಡ್ಡಾಯ, ಯಾವುದೇ ವಿನಾಯಿತಿ ಇಲ್ಲ: ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಸ್ಪಷ್ಟನೆ

27/01/2022, 22:53

ಮಂಗಳೂರು(reporterkarnataka.com): ಶಾಲೆಗಳಲ್ಲಿ ಸಮವಸ್ತ್ರ ಧರಿಸುವುದು ಕಡ್ಡಾಯ. ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ. ಶಾಲಾ ಸಮಿತಿಗಳು ಎಂಥಾ ಸಮವಸ್ತ್ರ ಧರಿಸಬೇಕು ಎಂದು‌ ನಿರ್ಧಾರ ಮಾಡುತ್ತದೆ. ವಿದ್ಯಾರ್ಥಿಗಳು ಆಯಾ ಶಾಲೆಗೆ ಸಂಬಂಧಿಸಿದ ಸಮವಸ್ತ್ರ ಧರಿಸಬೇಕು ಎಂದು ಶಿಕ್ಷಣ ಸಚಿವ ಬಿ. ಸಿ.ನಾಗೇಶ್ ಸ್ಪಷ್ಟ ಪಡಿಸಿದ್ದಾರೆ.

ಉಡುಪಿಯ ಶಾಲೆಯೊಂದರಲ್ಲಿ ಆರು ಮಕ್ಕಳು ಪ್ರತಿಭಟನೆ ನಡೆಸಿದ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಕರಾವಳಿಯ ಕೆಲ ಸಂಘಟನೆಗಳು ಇವರನ್ನು ಪ್ರಚೋದಿಸಿದೆ ಎಂದು ಹೇಳಿದ್ದಾರೆ.

ಬೇರೆ ಮಕ್ಕಳೆಲ್ಲ ಶಾಲೆಗೆ ಬಂದಿದ್ದಾರೆ. ಇವರ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು