10:16 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಜೊಲ್ಲೆ ಉದ್ಯೋಗ ಸಮೂಹದಿಂದ ಕೊರೊನಾ ವಾರಿಯರ್ಸ್ ಗಳಿಗೆ ಕೊರೊನಾ ಕಿಟ್ ವಿತರಣೆ

06/06/2021, 08:38

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಕೊರೊನಾ ಪ್ರಕರಣವನ್ನು ವಿದೇಶಿ ಔಷಧಿಗಿಂತ ಸ್ವದೇಶೀ ಔಷಧಿಗಳ ಮೂಲಕ ಪರಿಣಾಮಕಾರಿಯಾಗಿ ಗುಣಪಡಿಸಲಾಗುತ್ತದೆ. ತಾಲೂಕಿನಲ್ಲಿರುವ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಜನರಿಗೆ ಕೊರೊನಾ ಪರೀಕ್ಷೆ ಮಾಡುವ ಮೂಲಕ ಕೊರೊನಾವನ್ನು  ತಡೆಗಟ್ಟಲು ಸಹಕರಿಯಾಗಬೇಕು. ಈಗಾಗಲೇ 2ನೇ ಅಲೆಯಲ್ಲಿ ಹಲವಾರು ಜನರಿಗೆ ಆದ ತೊಂದರೆ ಆದದನ್ನು ಗಮನಿಸಿ 3ನೇ ಅಲೆಯ ಮುಂಜಾಗ್ರತ ಕ್ರಮವಾಗಿ ತಾಲೂಕಿನಲ್ಲಿ ಆಕ್ಸಿಜನ್ ಉತ್ಪಾದನಾ ಕೇಂದ್ರ ಹಾಗೂ ಸುಮಾರು 400 ಆಕ್ಸಿಜನ್ ಬೆಡ್ ಹೊಂದಿರುವ ಕೋವಿಡ್ ಕೇರ್ ಸೆಂಟರನ್ನು ಪ್ರತಿ ತಾಲೂಕಿನಲ್ಲಿ ನಿರ್ಮಿಸಲಾಗುವುದು.

ಈಗಾಗಲೇ ತಾಲೂಕಿನಲ್ಲಿ ಕೊರೊನಾ ಹತೋಟಿಗೆ ಬಂದದ್ದು, ಇನ್ನು ಸ್ವಲ್ಪ ದಿನಗಳಲ್ಲಿ  ಪೂರ್ಣ ಪ್ರಮಾಣದಲ್ಲಿ ಇಲ್ಲದಂತಾಗುವುದು. 

ಇದೇ ವೇಳೆಯಲ್ಲಿ ಮಾತನಾಡಿದ ಆರ್ ಎಸ್ ಎಸ್ ಮುಖಂಡ ಅರವಿಂದ್ ದೇಶಪಾಂಡೆ ಅವರು ತಾಲೂಕಿನಲ್ಲಿ ಕೊರೊನಾ  ಹತೋಟಿಗೆ ಬರಲು ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ ಹಾಗೂ ಶಾಸಕರಾದ ಮಹೇಶ್ ಕುಮಟಳ್ಳಿ ಅವರ ಪಾತ್ರ ಬಹುಮುಖ್ಯ ಪಾತ್ರ ವಹಿಸಿದ್ದಾರೆ ಎಂದರು.

 ಚಿಕ್ಕೋಡಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಮಾತನಾಡಿ, ಈಗಾಗಲೇ ಫ್ರಂಟ್ಲೈನ್ ವಾರಿಯರ್ ಗಳಾದ ಪತ್ರಕರ್ತರಿಗೂ ಸಹ ವಿಶೇಷ ಪ್ಯಾಕೇಜ್ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಆದಷ್ಟು ಬೇಗ ಪತ್ರಕರ್ತರಿಗೂ ಸಹ ಒಂದು ವಿಶೇಷ ಪ್ಯಾಕೇಜ್ ಕೊಡಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು