8:11 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಹೀಗೊಂದು ರಾಕ್ಷಸೀಯ ಕೃತ್ಯ: ವಿಟ್ಲ ಸಮೀಪ ಮೇಯಲು ಬಿಟ್ಟಿದ್ದ ದನದ ಕಾಲಿಗೆ ಆಯುಧದಿಂದ ಕಡಿದ ದುಷ್ಕರ್ಮಿಗಳು

29/01/2022, 12:00

ವಿಟ್ಲ(reporterkarnataka.com): ಮೇಯಲು ಬಿಟ್ಟಿದ್ದ ದನದ ಕಾಲಿಗೆ ಹರಿತವಾದ ಆಯುಧದಿಂದ ಗಾಯಗೊಳಿಸಿರುವ ಘಟನೆ ಗಡಿ ಪ್ರದೇಶದ ಅಡ್ಯನಡ್ಕದಲ್ಲಿ ನಡೆದಿದೆ.

ಕೆದುಮೂಲೆ ನಿವಾಸಿಯೊಬ್ಬರ ಸಾಕು ದನದವನ್ನು ಎಂದಿನಂತೆ ಮೇಯಲು ಬಿಟ್ಟಿದ್ದರು. ಈ ಮಧ್ಯೆ ದನದ ಕಾಲನ್ನು ನೆಗಳಗುಳಿ ಎಂಬ ಪ್ರದೇಶದಲ್ಲಿ ದುಷ್ಕರ್ಮಿಗಳು ಕ್ರೂರವಾಗಿ ಕತ್ತರಿಸುವ ಮೂಲಕ ರಾಕ್ಷಸಿ ಕೃತ್ಯ ಮೆರೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಸದ್ಯ ದನಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು