4:00 PM Tuesday8 - July 2025
ಬ್ರೇಕಿಂಗ್ ನ್ಯೂಸ್
ತುಂಗಾ ಕಮಾನು ಸೇತುವೆ ಮೇಲೆ ಹರಿಯುತ್ತಿದೆ ನೀರು!: ಹೆದ್ದಾರಿ ಇಂಜಿನಿಯರ್ ಗಳ ಅದ್ಬುತ… ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ…

ಇತ್ತೀಚಿನ ಸುದ್ದಿ

ತೇಜಸ್ವಿ ಓದು ಕಾರ್ಯಕ್ರಮ ನಾಳೆ: ಪ್ರತಿಷ್ಠಾನದ ಅಧಿಕೃತ ಪೇಜ್‌ನಲ್ಲಿ ಸಂಜೆ 6 ಗಂಟೆಗೆ ಕಾರ್ಯಕ್ರಮ ನೇರಪ್ರಸಾರ

29/01/2022, 20:45

ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು

info.reporterkarnataka@gmail.company 

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ವತಿಯಿಂದ  ತೇಜಸ್ವಿ ಓದು ಕಾರ್ಯಕ್ರಮ ಭಾನುವಾರ(ಜ.30)ನಡೆಯಲಿದೆ.

ಸಾಮಾಜಿಕ ಜಾಲತಾಣಗಳ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧಿಕೃತ ಪೇಜ್‌ನಲ್ಲಿ ಸಂಜೆ ೬ ಗಂಟೆಗೆ ಕಾರ್ಯಕ್ರಮ ನೇರಪ್ರಸಾರವಾಗಲಿದೆ. ತೇಜಸ್ವಿ ಅವರ ಮಾಯಾಲೋಕ:೧ ಕೃತಿಯ ಬಗ್ಗೆ ಮೂಡಿಗೆರೆಯ ಪತ್ರಕರ್ತರಾದ ಪ್ರಸನ್ನ ಗೌಡಹಳ್ಳಿ ಅವರು ಮಾತನಾಡಲಿದ್ದು, ಈ ಕಾರ್ಯಕ್ರಮ ಪೇಸ್‌ಬುಕ್.ಕಾಮ್/ಕೆಪಿಪಿಟ್ರಸ್ಟ್ ಪುಟದಲ್ಲಿ ವೀಕ್ಷಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ೯೬೬೩೦೯೮೮೭೩ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು