11:34 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ತೇಜಸ್ವಿ ಓದು ಕಾರ್ಯಕ್ರಮ ನಾಳೆ: ಪ್ರತಿಷ್ಠಾನದ ಅಧಿಕೃತ ಪೇಜ್‌ನಲ್ಲಿ ಸಂಜೆ 6 ಗಂಟೆಗೆ ಕಾರ್ಯಕ್ರಮ ನೇರಪ್ರಸಾರ

29/01/2022, 20:45

ಸಂತೋಷ್ ಅತ್ತಿಕೆರೆ ಚಿಕ್ಕಮಗಳೂರು

info.reporterkarnataka@gmail.company 

ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ವತಿಯಿಂದ  ತೇಜಸ್ವಿ ಓದು ಕಾರ್ಯಕ್ರಮ ಭಾನುವಾರ(ಜ.30)ನಡೆಯಲಿದೆ.

ಸಾಮಾಜಿಕ ಜಾಲತಾಣಗಳ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧಿಕೃತ ಪೇಜ್‌ನಲ್ಲಿ ಸಂಜೆ ೬ ಗಂಟೆಗೆ ಕಾರ್ಯಕ್ರಮ ನೇರಪ್ರಸಾರವಾಗಲಿದೆ. ತೇಜಸ್ವಿ ಅವರ ಮಾಯಾಲೋಕ:೧ ಕೃತಿಯ ಬಗ್ಗೆ ಮೂಡಿಗೆರೆಯ ಪತ್ರಕರ್ತರಾದ ಪ್ರಸನ್ನ ಗೌಡಹಳ್ಳಿ ಅವರು ಮಾತನಾಡಲಿದ್ದು, ಈ ಕಾರ್ಯಕ್ರಮ ಪೇಸ್‌ಬುಕ್.ಕಾಮ್/ಕೆಪಿಪಿಟ್ರಸ್ಟ್ ಪುಟದಲ್ಲಿ ವೀಕ್ಷಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ೯೬೬೩೦೯೮೮೭೩ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು