2:26 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಮಸ್ಕಿ: ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಿಂಧನೂರಿನ ಡಿವೈಎಸ್ಪಿ ವೆಂಕಟಪ್ಪ ನಾಯಕರಿಗೆ ಸನ್ಮಾನ

02/02/2022, 08:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 

ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದಲ್ಲಿ ರಾಷ್ಟ್ರಪತಿ ಪ್ರಶಸ್ತಿ ಪಡೆದಿರುವ ಸಿಂಧನೂರಿನ ಡಿವೈಎಸ್ಪಿ ವೆಂಕಟಪ್ಪ ನಾಯಕ ಅವರಿಗೆ ಪ್ರತಾಪ್ ಗೌಡ ಪಾಟೀಲ್ ಹಾಗೂ ಮಸ್ಕಿ ಮುಖಂಡರು ಸನ್ಮಾನಿಸಿದರು.

ಇದೇ ಸಂದರ್ಭದಲ್ಲಿ ಪ್ರತಾಪ್ ಗೌಡ ಪಾಟೀಲ್ ಅವರು ಮಾತನಾಡಿ, ದಕ್ಷತೆಯಿಂದ ಕಾನೂನು ಸುವ್ಯವಸ್ಥೆ ಕಾಪಾಡುವ ಮೂಲಕ ರಾಷ್ಟ್ರಪತಿ ಪ್ರಶಸ್ತಿ ಪಡೆದ ಸಿಂಧನೂರು ಡಿವೈಎಸ್ ಪಿ ವೆಂಕಟಪ್ಪ ನಾಯಕ ಅವರ ಸೇವೆಗೆ ಬಂದ ಗೌರವ ಎಂದರು.

ಡಿವೈಎಸ್ ಪಿಯಾಗಿ ತಾಲ್ಲೂಕಿನ ಕಾನೂನು ಸುವ್ಯವಸ್ಥೆ ಕಾಪಾಡುವ ಜೊತೆಗೆ ಸಾಮಾಜಿಕ ಕೆಲಸಗಳನ್ನು ಮಾಡುವ ಮೂಲಕ ಜಿಲ್ಲೆಯ ಜನರ ಮನೆ ಮಾತಾಗಿದ್ದಾರೆ ಎಂದು ಅವರು ನುಡಿದರು.

ಅಭಿನಂದನಾ ಸ್ವೀಕರಿಸಿ ಮಾತನಾಡಿದ ಡಿವೈಎಸ್ ಪಿ. ವೆಂಕಟಪ್ಪ ನಾಯಕ, ರಾಷ್ಟ್ರಪ್ರಶಸ್ತಿ ಸಿಗುತ್ತದೆ ಎಂದು ನಾನು ಅಂದುಕೊಂಡಿರಲಿಲ್ಲ ಪ್ರಶಸ್ತಿ ನನ್ನ ಜವಾಬ್ದಾರಿ ಹೆಚ್ಚಿಸಿದೆ ಎಂದರು.

ಮುಖಂಡ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ್, ಡಾ‌. ಶಿವಶರಣಪ್ಪ ಇತ್ಲಿ, ಡಾ.ಬಿ.ಎಚ್. ದಿವಟರ, ಅಂದಾನೆಪ್ಪ ಗುಂಡಳ್ಳಿ,  ಶ್ರೀನಿವಾಸ ಇಲ್ಲೂರ, ದೊಡ್ಡಪ್ಪ ಕಡಬೂರು, ಶಿವಶಂಕ್ರಪ್ಪ ಹಳ್ಳಿ, ಉಮಕಾಂತಪ್ಪ ಪಂಚಾಕ್ಷ ರಯ್ಯ ಸ್ವಾಮಿ, ಶಿವಕುಮಾರ್, ದೊಡ್ಡಪ್ಪ ಬುಳ್ಳಾ,ಮಲ್ಲಯ್ಯ
ಸಾಲಿಮಠ,ಬಸ್ಸಪ್ಪ ಬ್ಯಾಳಿ, ಯಮುನಪ್ಪ ಬೋವಿ, ರವಿಗೌಡ ಪಾಟೀಲ್, ಪ್ರಸನ್ನ ಪಾಟೀಲ್, ಚೇತನ್ ಪಾಟೀಲ್, ಶರಣಬಸವ ಸೊಪ್ಪಿಮಠ,

ಶ್ರೀಧರಗೌಡ, ಕಡಬೂರ್ ಶರಣಗೌಡ, ಮಲ್ಲಿಕಾರ್ಜುನ್  ಸೇರಿದಂತೆ ಮುಖಂಡರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು