2:06 PM Sunday12 - October 2025
ಬ್ರೇಕಿಂಗ್ ನ್ಯೂಸ್
ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;…

ಇತ್ತೀಚಿನ ಸುದ್ದಿ

ಫೆಬ್ರವರಿ 12 ಮತ್ತು13: ಬೆಂಗಳೂರಿನಲ್ಲಿ ಐಪಿಎಲ್ ಆಟಗಾರರ ಮೆಗಾ ಹರಾಜು; 2 ಕೋಟಿ ಗರಿಷ್ಠ ಬೆಲೆ

02/02/2022, 13:03

ಹೊಸದಿಲ್ಲಿ(reporterkarnataka.com): ಇಂಡಿಯನ್ ಪ್ರೀಮಿಯರ್ ಲೀಗ್ ನ ಮೆಗಾ ಹರಾಜು ಪ್ರಕ್ರಿಯೆಯು ಬೆಂಗಳೂರಿನಲ್ಲಿ ಫೆ.12 ಹಾಗೂ 13ರಂದು ನಡೆಯಲಿದೆ.
ಬಿಸಿಸಿಐ ಈ ಕುರಿತು ಪ್ರಕಟಣೆ ಹೊರಡಿಸಿದೆ.

ಎರಡು ದಿನಗಳ ಮೆಗಾ ಹರಾಜಿನಲ್ಲಿ 590 ಕ್ರಿಕೆಟಿಗರು  ತಮ್ಮ ಹೆಸರನ್ನು ನೋಂದಾಯಿಸಿದ್ದಾರೆ. 2022ರಲ್ಲಿ 15ನೇ ಆವೃತ್ತಿಯ ಐಪಿಎಲ್ ನಡೆಯಲಿದೆ. 2 ಕೋ.ರೂ. ಗರಿಷ್ಠ ಮೀಸಲು ಬೆಲೆಯಾಗಿದ್ದು, 48 ಆಟಗಾರರು ಈ ಬೆಲೆ ಹೊಂದಿದ್ದಾರೆ. 20 ಆಟಗಾರರು 1.5 ಕೋ.ರೂ. ಮೂಲಬೆಲೆ ಹೊಂದಿದ್ದಾರೆ. 34 ಕ್ರಿಕೆಟಿಗರು 1 ಕೋ.ರೂ. ಮೀಸಲು ಬೆಲೆ ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು