2:00 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಆರದಿರಲಿ ಬದುಕು ಆರಾಧನ ತಂಡ: ಜನವರಿ ತಿಂಗಳ ಸಹಾಯಧನ ಕುಂಜಾರಗಿರಿಯ ಸರಸ್ವತಿಗೆ ಹಸ್ತಾಂತರ

02/02/2022, 21:29

ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನ ತಂಡದ ಜನವರಿ ತಿಂಗಳ ಸಹಾಯವನ್ನು ಅನಾರೋಗ್ಯದಿಂದ ಬಳಲುತ್ತಿರುವ ಉಡುಪಿ ಜಿಲ್ಲೆಯ ಕುಂಜಾರ ಗಿರಿಯ ಸರಸ್ವತಿ ಅವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ತಂಡದ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ, ಪ್ರಸಾದ್ ಉಡುಪಿ, ಪದ್ಮಶ್ರೀ ಭಟ್ ನಿಡ್ಡೋಡಿ, ದೇವಿಪ್ರಸಾದ್ ಶೆಟ್ಟಿ,  ಸುದರ್ಶನ್ ಎಂ., ಶ್ರೀನಿವಾಸ ಬಜಪೆ, ನವೀನ್ ಪುತ್ತೂರು, ಬಸವರಾಜ ಮಂತ್ರಿ, ವಿವೇಕ್ ಪ್ರಭು, ನಾಗರಾಜ ಶೆಟ್ಟಿ, ಅಂಬೂರಿ ಗಣೇಶ್ ಪೈ, ನಟರಾಜ್, ಧನಂಜಯ ಶೆಟ್ಟಿ  ಪ್ರಭಾಕರ ಮಂಗಳೂರು, ರಾಕೇಶ್ ಪೊಳಲಿ, ಪ್ರವೀಣ್ ಶೆಟ್ಟಿ, ಲಿಲೇಶ್, ನಿಲೇಶ್ ಶೆಟ್ಟಿ ಗಾರ್, ಶಾರದಾ ಅಂಚನ್ ಮುಂಬೈ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು