3:36 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಜೇಸಿ ಬಿ.ಸಿ.ರೋಡ್ ಪವರ್ ಸ್ಟಾರ್ ಘಟಕ ಪದಗ್ರಹ: ಸುಬ್ರಹ್ಮಣ್ಯ ಕೆ. ನೂತನ ಅಧ್ಯಕ್ಷ

03/02/2022, 09:08

ಬಂಟ್ವಾಳ(reporterkarnataka.com): ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಜೇಸಿ ಬಿ.ಸಿ.ರೋಡ್ ಪವರ್ ಸ್ಟಾರ್ ಘಟಕದ ಪದಗ್ರಹಣ ಸಮಾರಂಭ ನಡೆಯಿತು. 

ಜೇಸಿ ಮಂಗಳೂರು ಇಂಪ್ಯಾಕ್ಟ್‌ ಪ್ರವರ್ತಿತ ಜೆಸಿಐ ಬಿ.ಸಿ. ರೋಡ್ ಪವರ್ ಸ್ಟಾರ್ ಗೆ ಸುಬ್ರಹ್ಮಣ್ಯ ಕೆ. ನೂತನ ಅಧ್ಯಕ್ಷರಾಗಿ, ಸುಧೀರ್ ಕುಮಾರ್ ಶೆಟ್ಟಿ ಕಾರ್ಯದರ್ಶಿಯಾಗಿ, ಮರೀಟಾ ಕ್ರಿಸ್ಟೀನ್ ಡಿ. ಜತೆ ಕಾರ್ಯದರ್ಶಿಯಾಗಿ,  ಸುಭಾಶ್  ರೈ ಖಜಾಂಚಿಯಾಗಿ ಅಧಿಕಾರ ಸ್ವೀಕರಿಸಿದರು.

ಉಪಾಧ್ಯಕ್ಷರಾಗಿ ಮಹೇಶ್ ಶೆಟ್ಟಿ, ಅಶ್ರಫ್ ಎಂ.ಬಿ, ಸತೀಶ್ ಸಂಪಾಜೆ, ಸುನಿಲ್ ಮುಡ್ಡಾಜೆ ರಾಯಿ, ಸುರೇಶ್ ಮರೋಳಿ, ಪ್ರಥಮ ಮಹಿಳೆಯಾಗಿ ಪುನೀತಾ ಎಸ್., ಜ್ಯೂನಿಯರ್ ಜೇಸಿ ಅಧ್ಯಕ್ಷರಾಗಿ ಕನಿಷ್ಕ್ ಎಸ್. ರೈ, ನಿರ್ದೇಶಕರು ಮತ್ತು ಘಟಕದ ವಿವಿಧ ಜವಾಬ್ದಾರಿಗಳನ್ನು ಅರ್ಜುನ್ ಆಳ್ವ, ಅನುಪಮಾ ಎಸ್. ಕಡಬ, ರವಿರಾಜ್ ಶೆಟ್ಟಿ ಪಾಲ್ತಾಜೆ, ಸುಹಾಸ್ ಕೆ. ಕಲ್ಲಡ್ಕ, ದೀಪಕ್ ರೈ ದೇರಳಕಟ್ಟೆ, ರೋಹಿತ್ ರಾಯಿ, ನಾಗರಾಜ್ ಶೆಟ್ಟಿ ಮೊಡಂಕಾಪು, ಶರತ್ ಕಲ್ಲಡ್ಕ, ವಿದ್ಯಾ ಎಸ್. ರೈ, ಭವ್ಯಾ ಸುಧೀರ್ ಶೆಟ್ಟಿ, ಬೇಬಿ ಸತೀಶ್ ಅವರಿಗೆ ನಿಯೋಜಿಸಲಾಯಿತು.

ಬಿ.ಸಿ.ರೋಡ್‌ನ ವಕೀಲ ಕಾರ್ತಿಕ್ ಎಂ . ಕಾರ್ಯಕ್ರಮವನ್ನು ಉದ್ಘಾಟಿಸಿದರು. ವೈದ್ಯರಾದ ಡಾ.ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಪೂರ್ವ ವಲಯಾಧ್ಯಕ್ಷರಾದ ರಾಕೇಶ್ ಕುಂಜೂರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ವಲಯ ಉಪಾಧ್ಯಕ್ಷ ದೀಪಕ್ ಗಂಗೂಲಿ ಗೌರವ ಅತಿಥಿಗಳಾಗಿದ್ದರು. ಜೆಸಿಐ ಮಂಗಳೂರು ಇಂಪ್ಯಾಕ್ಟ್ ಅಧ್ಯಕ್ಷರಾದ ಅನೀಶಾ ಗಂಗೂಲಿ, ಪ್ರಾಜೆಕ್ಟ್ ಡೈರೆಕ್ಟರ್ ಬಿ.ಡಿ.ದತ್ತಾತ್ತೇಯ, ಜೆಸಿಐ ಮಂಗಳೂರು ಇಂಪ್ಯಾಕ್ಟ್ ನಿಕಟಪೂರ್ವ ಅಧ್ಯಕ್ಷರಾದ ರವಿರಾಜ್ ಎ.ಪಿ. ಮತ್ತಿತರರು ಉಪಸ್ಥಿತರಿದ್ದರು. ರಾಷ್ಟ್ರೀಯ ತರಬೇತುದಾರ ಚೇತನಾ ದತ್ತಾತ್ರೇಯ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು