8:10 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ನಂಜನಗೂಡು: ಕಣ್ಣೆದುರಿನಲ್ಲೇ ಸಾಕಿದ ಎರಡು ಹಸುಗಳನ್ನು ಎಳೆದೊಯ್ದ ವ್ಯಾಘ್ರ; ಕಣ್ಣೀರಿಟ್ಟ ದಂಪತಿ

03/02/2022, 22:01

ಸಾಂದರ್ಭಿಕ ಚಿತ್ರ
ಮೈಸೂರು(reporterkarnataka.com): ಹುಲಿ ದಾಳಿಗೆ ಎರಡು ಹಸುಗಳು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಮಹದೇವನಗರದಲ್ಲಿ ನಡೆದಿದೆ.

ಪಾಪಣ್ಣ ಮತ್ತು ಸಾಕಮ್ಮ ಎಂಬ ದಂಪತಿಗೆ ಸೇರಿದ ಬೆಲೆಬಾಳುವ ಹಸುಗಳಳ ಮೇಲೆ ಬಂಡೀಪುರ ರಾಷ್ಟ್ರೀಯ.ಉದ್ಯಾನದಿಂದ ಬಂದಿದ್ದ ಹುಲಿ ದಾಳಿ ನಡೆಸಿದೆ. ಹಸುಗಳನ್ನು ರಕ್ಷಿಸಲು ದಂಪತಿ ಮಾಡಿದ ಪ್ರಯತ್ನ ವಿಫಲವಾಗಿದೆ. ಕಣ್ಣ ಮುಂದೆಯೇ ಸಾಕಿದ್ದ ಹಸುಗಳನ್ನು ಹುಲಿ ಎಳೆದೊಯ್ದುನ್ನು ನೋಡಿ ಕಣ್ಣೀರು ಹಾಕಿದರು.

ಕುಟುಂಬ ನಿರ್ವಹಣೆಗೆ ಆಸರೆಯಾಗಿದ್ದ ಹಸುಗಳನ್ನ ಕಣ್ಣಮುಂದೆಯೇ ಬಲಿ ಪಡೆದ ಹುಲಿಯನ್ನ ಸೆರೆಹಿಡಿಯುವಂತೆ ಆಗ್ರಹಿಸಿ, ತಮಗೆ ಸೂಕ್ತ ಪರಿಹಾರ ನೀಡಬೇಕು, ಇಲ್ಲದಿದ್ದರೆ ಅರಣ್ಯ ಇಲಾಖೆ ಅಧಿಕಾರಿಗಳ ಕಚೇರಿಯ ಮುಂದೆ ಆತ್ಮಹತ್ಯೆಗೆ ಮುಂದಾಗುವುದಾಗಿ ನೊಂದ ಕುಟುಂಬಸ್ಥರು ಎಚ್ಚರಿಕೆ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಇದುವರೆಗೂ ಅರಣ್ಯ ಇಲಾಖಾಧಿಕಾರಿಗಳು ಆಗಮಿಸದ ಹಿನ್ನಲೆಯಲ್ಲಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು