1:54 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೂಡ್ಲಿಗಿ ಗುಡೇಕೋಟೆ: ನಕಲಿ ಬಂಗಾರ ಮಾರಾಟ ಯತ್ನ; ಆರೋಪಿ ಬಂಧನ

04/02/2022, 23:15

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕು ಗುಡೇಕೋಟೆ ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ವ್ಯಕ್ತಿಯೋರ್ವ ನಕಲಿ ಬಂಗಾರ ಮಾರಾಟ ಮಾಡುತ್ತಿರುವುದಾಗಿ ಸಂಬಂಧಿಸಿದಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಆರೋಪಿ ಕೂಡ್ಲಿಗಿ ಪಟ್ಟಣದ ಬಾಪೂಜಿ ನಗರ ನಿವಾಸಿ ನಿರಂಜನ ಎಂದು ಗುರುತಿಸಲಾಗಿದೆ. ದೂರುದಾರ ತಾಲೂಕಿನ ಗುಡೇಕೋಟೆ ಗ್ರಾಮದ ವಿ.ರಾಜ ಎಂಬುವರು ದೂರುದಾರರು.

ದೂರಿನಂತೆ ಗುಡೇಕೋಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಆರೋಪಿಯು ಗುಡೇಕೋಟೆ ಕೂಡ್ಲಿಗಿ ಮಾರ್ಗಮದ್ಯದಲ್ಲಿ,ದಾರಿ ಹೋಕರಿಗೆ ತನ್ನಲ್ಲಿದ್ದ ನಕಲಿ ಬಂಗಾರ ಮಾರಾಟ ಮಾಡುವ ದುರುದ್ದೇಶ ಹೊಂದಿದ್ದ ಎನ್ನಲಾಗಿದೆ. ದೂರುದಾರನಿಗೆ ನಕಲಿ ಬಂಗಾರ ಮಾರಿ ಮೋಸ ಮಾಡುವ ದುರುದ್ದೇಶದಿಂದ ಹೊಂಚು ಹಾಕಿದ್ದ ಎಂಬ ದೂರುದಾರನು ನೀಡಿದ ದೂರಿನ ಮೇರೆ ಆರೋಪಿತನ ವಿರುದ್ಧ ಪ್ರಕಣ ದಾಖಲಿಸಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು