12:30 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಧ್ಯರಾತ್ರಿ ರಸ್ತೆಯಲ್ಲಿ  ಕಸ ಎಸೆಯುವವರ ಮೈಚಳಿ ಬಿಡಿಸಿದ ಸ್ಥಳೀಯರು 

05/02/2022, 11:47

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಧ್ಯರಾತ್ರಿ ಕಸ ಹಾಕುವವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಸ್ಥಳೀಯರು ಮೈಚಳಿ ಬಿಡಿಸಿದ ಘಟನೆ ಚಿಕ್ಕಮಗಳೂರು ನಗರದ 26ನೇ ವಾರ್ಡಿನಲ್ಲಿ ನಡೆದಿದೆ. ಸ್ಥಳೀಯ ಯುವಕರು ಕಾದು ಕುಳಿತು ಕಸ ಹಾಕಿದವರಿಂದಲೇ ಕಸ ಬಾಚಿಸಿದ್ದಾರೆ.


ರಾತ್ರಿಯಾಗೋದನ್ನ ಕಾದು ಖಾಲಿ ಜಾಗ, ಲೈಟ್‍ಕಂಬ, ರಸ್ತೆ ಬದಿ ಕಸ ಎಸೆದು ಹೋಗುತ್ತಿದ್ದರು 


ಇದೀಗ ಮಧ್ಯರಾತ್ರಿವರೆಗೂ ಕಾದುಕುಳಿತ ಯುವಕರ ತಂಡ ಕಸ ಹಾಕಿದವರಿಂದಲೇ ಕಸ ಎತ್ತಿಸಿದ್ದಾರೆ. ಮತ್ತೆ ಕಸ ತಂದು ಸುರಿದರೇ ತುಂಬಿಕೊಂಡು ನಿಮ್ಮ ಮನೆ ಬಾಗಿಲಿಗೆ ಹಾಕೋದಾಗಿ ಎಚ್ಚರಿಕೆ ನೀಡಿದ್ದಾರೆ. ಮಧ್ಯರಾತ್ರಿ ರಸ್ತೆಗೆ ಹಾಕೋ ಬದಲು, ಹಗಲಲ್ಲಿ ಬರುವ ಕಸದ ಆಟೋಗಳಿಗೆ ಹಾಕುವಂತೆ ಸಲಹೆ ನೀಡಿದ್ದಾರೆ. ಚಿಕ್ಕಮಗಳೂರು ನಗರವನ್ನ ಸ್ವಚ್ಛವಾಗಿಡುವಂತೆ ಮನವಿ ಸ್ಥಳೀಯರು ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು