10:24 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಸಂಡೂರು: ರಾಜ್ಯ ರೈತ ಸಂಘದ ತಾಲೂಕು ಘಟಕ ಅಸ್ತಿತ್ವಕ್ಕೆ; ಅಧ್ಯಕ್ಷ ಮೇಟಿ ಚಂದ್ರಶೇಖರ್  

05/02/2022, 20:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕ ರಾಜ್ಯ ಹಾಗೂ ಜಿಲ್ಲಾ ಪ್ರಮುಖರ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಪದಾಧಿಕಾರಿಗಳ ಆಯ್ಕೆ ಜರುಗಿತು. ಗೌರವಾಧ್ಯಕ್ಷ ಸಯ್ಯದ್ ಸಾಬ್, ಅಧ್ಯಕ್ಷ ಮೇಟಿ ಚಂದ್ರಶೇಖರ, ಕಾರ್ಯಧ್ಯಕ್ಷರಾಗಿ ಉಪಾಧ್ಯಕ್ಷರು ಕಜ್ಜೀರಪ್ಪ ಹಾಗೂ ಧರ್ಮಾಪುರ ಕಾರ್ತೀಕ, ಪ್ರಧಾನ ಕಾರ್ಯದರ್ಶಿಯಾಗಿ ದೊಡ್ಡಮಲ್ಲಯ್ಯ, ಉಪಾಧ್ಯಕ್ಷರಾಗಿ ಸಯದ್ ಸಾಬ್, ದೇವೇಂದ್ರಪ್ಪ, ಪ್ರವೀಣ, ಶಿವಕುಮಾರ, ಪ್ರವೀಣ ಸ್ವಾಮಿ, ಸಹ ಕಾರ್ಯದರ್ಶಿಗಳಾಗಿ ಬಾಬಯ್ಯ, ಭೀಮ ರೆಡ್ಡಿ, ಲೋಕೇಶ ರೆಡ್ಡಿ, ಪಂಪಾಪತಿ, ಸಂಚಾಲಕರಾಗಿ ಬದ್ರಿನಾಥ, ಕುಮಾರಸ್ವಾಮಿ, ರೇವಣ್ಣ, ಉಮೇಶ. ಸಲಹಾ ಸಮಿತಿಯ ಸದಸ್ಯರಾಗಿ ಮರಿಚಿತ್ತಪ್ಪ, ವೀರೇಶಪ್ಪ, ಬಸವರಾಜ, ಉಜ್ಜಿನಪ್ಪ, ಯರ್ರಿಸ್ವಾಮಿ ರೆಡ್ಡಿ ನೇಮಕವಾಗಿದ್ದಾರೆ. 

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಬಿ.ಗೋಣಿ ಬಸಪ್ಪ, ವಿಜಯನಗರ ಜಿಲ್ಲಾಧ್ಯಕ್ಷ ಬಿ.ಸಿದ್ದನಗೌಡ, ಬಳ್ಳಾರಿ ಜಿಲ್ಲಾಧ್ಯಕ್ಷ ಎಂ.ಎಲ್.ಕೆ.ನಾಯ್ಡು, ಜಿಲ್ಲಾ ಮುಖಂಡರಾದ ಎಂ.ಈಶ್ವರಪ್ಪ, ಎಂ.ಬಸವರಾಜ,ವಿ.ನಾಗರಾಜ,ಮಾರೆಣ್ಣ,ಉಜ್ಜಿಯ್ಯ,ವಿರುಪಾಕ್ಷ,ಪ್ರಕಾಶ,ಗಂಗಾಧರ ಮುಂತಾದ ಮುಖಂಡರು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು