11:44 PM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಸಂಡೂರು: ರಾಜ್ಯ ರೈತ ಸಂಘದ ತಾಲೂಕು ಘಟಕ ಅಸ್ತಿತ್ವಕ್ಕೆ; ಅಧ್ಯಕ್ಷ ಮೇಟಿ ಚಂದ್ರಶೇಖರ್  

05/02/2022, 20:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕ ರಾಜ್ಯ ಹಾಗೂ ಜಿಲ್ಲಾ ಪ್ರಮುಖರ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಪದಾಧಿಕಾರಿಗಳ ಆಯ್ಕೆ ಜರುಗಿತು. ಗೌರವಾಧ್ಯಕ್ಷ ಸಯ್ಯದ್ ಸಾಬ್, ಅಧ್ಯಕ್ಷ ಮೇಟಿ ಚಂದ್ರಶೇಖರ, ಕಾರ್ಯಧ್ಯಕ್ಷರಾಗಿ ಉಪಾಧ್ಯಕ್ಷರು ಕಜ್ಜೀರಪ್ಪ ಹಾಗೂ ಧರ್ಮಾಪುರ ಕಾರ್ತೀಕ, ಪ್ರಧಾನ ಕಾರ್ಯದರ್ಶಿಯಾಗಿ ದೊಡ್ಡಮಲ್ಲಯ್ಯ, ಉಪಾಧ್ಯಕ್ಷರಾಗಿ ಸಯದ್ ಸಾಬ್, ದೇವೇಂದ್ರಪ್ಪ, ಪ್ರವೀಣ, ಶಿವಕುಮಾರ, ಪ್ರವೀಣ ಸ್ವಾಮಿ, ಸಹ ಕಾರ್ಯದರ್ಶಿಗಳಾಗಿ ಬಾಬಯ್ಯ, ಭೀಮ ರೆಡ್ಡಿ, ಲೋಕೇಶ ರೆಡ್ಡಿ, ಪಂಪಾಪತಿ, ಸಂಚಾಲಕರಾಗಿ ಬದ್ರಿನಾಥ, ಕುಮಾರಸ್ವಾಮಿ, ರೇವಣ್ಣ, ಉಮೇಶ. ಸಲಹಾ ಸಮಿತಿಯ ಸದಸ್ಯರಾಗಿ ಮರಿಚಿತ್ತಪ್ಪ, ವೀರೇಶಪ್ಪ, ಬಸವರಾಜ, ಉಜ್ಜಿನಪ್ಪ, ಯರ್ರಿಸ್ವಾಮಿ ರೆಡ್ಡಿ ನೇಮಕವಾಗಿದ್ದಾರೆ. 

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಬಿ.ಗೋಣಿ ಬಸಪ್ಪ, ವಿಜಯನಗರ ಜಿಲ್ಲಾಧ್ಯಕ್ಷ ಬಿ.ಸಿದ್ದನಗೌಡ, ಬಳ್ಳಾರಿ ಜಿಲ್ಲಾಧ್ಯಕ್ಷ ಎಂ.ಎಲ್.ಕೆ.ನಾಯ್ಡು, ಜಿಲ್ಲಾ ಮುಖಂಡರಾದ ಎಂ.ಈಶ್ವರಪ್ಪ, ಎಂ.ಬಸವರಾಜ,ವಿ.ನಾಗರಾಜ,ಮಾರೆಣ್ಣ,ಉಜ್ಜಿಯ್ಯ,ವಿರುಪಾಕ್ಷ,ಪ್ರಕಾಶ,ಗಂಗಾಧರ ಮುಂತಾದ ಮುಖಂಡರು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು