1:36 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಸಂಡೂರು: ರಾಜ್ಯ ರೈತ ಸಂಘದ ತಾಲೂಕು ಘಟಕ ಅಸ್ತಿತ್ವಕ್ಕೆ; ಅಧ್ಯಕ್ಷ ಮೇಟಿ ಚಂದ್ರಶೇಖರ್  

05/02/2022, 20:08

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕ ರಾಜ್ಯ ಹಾಗೂ ಜಿಲ್ಲಾ ಪ್ರಮುಖರ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿದೆ. ಪದಾಧಿಕಾರಿಗಳ ಆಯ್ಕೆ ಜರುಗಿತು. ಗೌರವಾಧ್ಯಕ್ಷ ಸಯ್ಯದ್ ಸಾಬ್, ಅಧ್ಯಕ್ಷ ಮೇಟಿ ಚಂದ್ರಶೇಖರ, ಕಾರ್ಯಧ್ಯಕ್ಷರಾಗಿ ಉಪಾಧ್ಯಕ್ಷರು ಕಜ್ಜೀರಪ್ಪ ಹಾಗೂ ಧರ್ಮಾಪುರ ಕಾರ್ತೀಕ, ಪ್ರಧಾನ ಕಾರ್ಯದರ್ಶಿಯಾಗಿ ದೊಡ್ಡಮಲ್ಲಯ್ಯ, ಉಪಾಧ್ಯಕ್ಷರಾಗಿ ಸಯದ್ ಸಾಬ್, ದೇವೇಂದ್ರಪ್ಪ, ಪ್ರವೀಣ, ಶಿವಕುಮಾರ, ಪ್ರವೀಣ ಸ್ವಾಮಿ, ಸಹ ಕಾರ್ಯದರ್ಶಿಗಳಾಗಿ ಬಾಬಯ್ಯ, ಭೀಮ ರೆಡ್ಡಿ, ಲೋಕೇಶ ರೆಡ್ಡಿ, ಪಂಪಾಪತಿ, ಸಂಚಾಲಕರಾಗಿ ಬದ್ರಿನಾಥ, ಕುಮಾರಸ್ವಾಮಿ, ರೇವಣ್ಣ, ಉಮೇಶ. ಸಲಹಾ ಸಮಿತಿಯ ಸದಸ್ಯರಾಗಿ ಮರಿಚಿತ್ತಪ್ಪ, ವೀರೇಶಪ್ಪ, ಬಸವರಾಜ, ಉಜ್ಜಿನಪ್ಪ, ಯರ್ರಿಸ್ವಾಮಿ ರೆಡ್ಡಿ ನೇಮಕವಾಗಿದ್ದಾರೆ. 

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಬಿ.ಗೋಣಿ ಬಸಪ್ಪ, ವಿಜಯನಗರ ಜಿಲ್ಲಾಧ್ಯಕ್ಷ ಬಿ.ಸಿದ್ದನಗೌಡ, ಬಳ್ಳಾರಿ ಜಿಲ್ಲಾಧ್ಯಕ್ಷ ಎಂ.ಎಲ್.ಕೆ.ನಾಯ್ಡು, ಜಿಲ್ಲಾ ಮುಖಂಡರಾದ ಎಂ.ಈಶ್ವರಪ್ಪ, ಎಂ.ಬಸವರಾಜ,ವಿ.ನಾಗರಾಜ,ಮಾರೆಣ್ಣ,ಉಜ್ಜಿಯ್ಯ,ವಿರುಪಾಕ್ಷ,ಪ್ರಕಾಶ,ಗಂಗಾಧರ ಮುಂತಾದ ಮುಖಂಡರು ಉಪಸ್ಥಿತರಿದ್ದರು.

 

ಇತ್ತೀಚಿನ ಸುದ್ದಿ

ಜಾಹೀರಾತು