8:15 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ದತ್ತಪೀಠದಲ್ಲಿ ಮುಜಾವರ್ V/S ಹಿಂದೂ ಅರ್ಚಕರ ನೇಮಕ ವಿವಾದ: ನಾಳೆ ಉಪ ಸಮಿತಿ ಭೇಟಿ

06/02/2022, 10:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ದತ್ತಪೀಠದಲ್ಲಿ ಮುಜಾವರ್ V/S ಹಿಂದೂ ಅರ್ಚಕರ ನೇಮಕ ವಿವಾದಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಗೆ ಸಚಿವ ಸಂಪುಟದ ಉಪಸಮಿತಿ ಭೇಟಿ ನೀಡಲಿದೆ.

ಕಾನೂನು ಸಚಿವ ಮಾಧುಸ್ವಾಮಿ, ಮುಜರಾಯಿ ಸಚಿವೆ ಶಶಿಕಲಾ ಜೋಲ್ಲೆ,  ಸಚಿವ ಅಂಗಾರ ನೇತೃತ್ವದ ಉಪಸಮಿತಿಯನ್ನು ರಚಿಸಲಾಗಿದೆ.
ಸ್ಥಳೀಯರು ಮತ್ತು ಸಾರ್ವಜನಿಕರಿಂದ‌ ಲಿಖಿತ ಅಹವಾಲನ್ನು ಉಪ ಸಮಿತಿಯಿ ಸ್ವೀಕರಿಸಲಿದೆ.
ಅರ್ಚಕರ ನೇಮಕ ಸಂಬಂಧ ಅಗತ್ಯ ಕ್ರಮ‌ ಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಫೆಬ್ರವರಿ 7 ರಂದು ಚಿಕ್ಕಮಗಳೂರಿಗೆ ಆಗಮಿಸಲಿರುವ ಉಪ ಸಮಿತಿ ಆಗಮಿಸಲಿದೆ. ವಿಶ್ರಾಂತ ಜಡ್ಜ್ ನಾಗಮೋಹನದಾಸ್ ಕಮಿಟಿಯನ್ನು ಹಿಂದಿನ ಕಾಂಗ್ರೆಸ್ ಸರ್ಕಾರ ನೇಮಕ ಮಾಡಿತ್ತು.

ಕಮಿಟಿ ಮುಜಾವರ್ ನೇಮಕ ಸಂಬಂಧಿಸಿದಂತೆ ವರದಿಯನ್ನು ಸರ್ಕಾರಕ್ಕೆ‌ ನೀಡಿತು. ಇದನ್ನ ಪ್ರಶ್ನಿಸಿ ಹಿಂದೂಪರ ಸಂಘಟನೆಗಳಿಂದ ಹೈಕೋರ್ಟ್ ಮೊರೆ ಹೋಗಿವೆ. ಈ ಹಿನ್ನೆಲೆಯಲ್ಲಿ ಎರಡು ಸಮುದಾಯದ ಅವಾಹಲು ಸ್ವೀಕರಿಸಲು ಹೈಕೋರ್ಟ್ ಆದೇಶ ನೀಡಿತ್ತು.

ಚಿಕ್ಕಮಗಳೂರು ತಾಲೂಕಿನ ವಿವಾದಿತ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದರ್ಗಾ ಆಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು