11:33 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಅಜೆಕಾರು: ವಿಪರೀತ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಸಾವು; ಒಂಟಿ ಬದುಕಿಗೆ ವಿದಾಯ

06/02/2022, 12:17

ಅಜೆಕಾರು(reporterkarnataka.com): ವಿಪರೀತವಾಗಿ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ಅಜೆಕಾರಿನ ಕೆರ್ವಾಶೆ ಪೇಟೆಯಲ್ಲಿ ನಡೆದಿದೆ.

ಕೆರ್ವಾಶೆ ನಿವಾಸಿ 53 ವರ್ಷದ ಹಮೀದ್ ಮೃತಪಟ್ಟ ವ್ಯಕ್ತಿ. ಇವರು ವಿಪರೀತ ಸಾರಾಯಿ ಕುಡಿಯುವ ಅಭ್ಯಾಸ ಹೊಂದಿದ್ದು,  ಸುಮಾರು 1ವರ್ಷದಿಂದ ತನ್ನ ಹೆಂಡತಿ ಮಕ್ಕಳನ್ನು ಬಿಟ್ಟು ಒಬ್ಬಂಟಿಯಾಗಿ ಕೆರ್ವಾಶೆಯಲ್ಲಿ ಸುತ್ತ-ಮುತ್ತ ತಿರುಗಾಡುತ್ತಿದ್ದರು. ಆರು ತಿಂಗಳಿನಿಂದ ಮನೆಗೆ ಹೋಗದೆ ಕೆರ್ವಾಶೆ ಪೇಟೆಯಲ್ಲಿಯೇ ಶೇಂದಿ ಅಂಗಡಿಯ ವರಾಂಡದಲ್ಲಿ ಮಲಗುತ್ತಿದ್ದರು. ಎಂದಿನಂತೆ ಫೆ‌.4ರಂದು ಸಂಜೆ ವಿಪರೀತ ಸಾರಾಯಿ ಕುಡಿದು ಹಳೆ ಸೇಂದಿ ಅಂಗಡಿಯ ವರಾಂಡದಲ್ಲಿ ಮಲಗಿದ್ದರು. ಇಂದು ಬೆಳಿಗ್ಗೆ ನೋಡುವಾಗ ಹಮೀದ್ ಮೃತಪಟ್ಟಿದ್ದಾರೆ‌‌. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು