11:37 AM Friday3 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಅಜೆಕಾರು: ವಿಪರೀತ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಸಾವು; ಒಂಟಿ ಬದುಕಿಗೆ ವಿದಾಯ

06/02/2022, 12:17

ಅಜೆಕಾರು(reporterkarnataka.com): ವಿಪರೀತವಾಗಿ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ಅಜೆಕಾರಿನ ಕೆರ್ವಾಶೆ ಪೇಟೆಯಲ್ಲಿ ನಡೆದಿದೆ.

ಕೆರ್ವಾಶೆ ನಿವಾಸಿ 53 ವರ್ಷದ ಹಮೀದ್ ಮೃತಪಟ್ಟ ವ್ಯಕ್ತಿ. ಇವರು ವಿಪರೀತ ಸಾರಾಯಿ ಕುಡಿಯುವ ಅಭ್ಯಾಸ ಹೊಂದಿದ್ದು,  ಸುಮಾರು 1ವರ್ಷದಿಂದ ತನ್ನ ಹೆಂಡತಿ ಮಕ್ಕಳನ್ನು ಬಿಟ್ಟು ಒಬ್ಬಂಟಿಯಾಗಿ ಕೆರ್ವಾಶೆಯಲ್ಲಿ ಸುತ್ತ-ಮುತ್ತ ತಿರುಗಾಡುತ್ತಿದ್ದರು. ಆರು ತಿಂಗಳಿನಿಂದ ಮನೆಗೆ ಹೋಗದೆ ಕೆರ್ವಾಶೆ ಪೇಟೆಯಲ್ಲಿಯೇ ಶೇಂದಿ ಅಂಗಡಿಯ ವರಾಂಡದಲ್ಲಿ ಮಲಗುತ್ತಿದ್ದರು. ಎಂದಿನಂತೆ ಫೆ‌.4ರಂದು ಸಂಜೆ ವಿಪರೀತ ಸಾರಾಯಿ ಕುಡಿದು ಹಳೆ ಸೇಂದಿ ಅಂಗಡಿಯ ವರಾಂಡದಲ್ಲಿ ಮಲಗಿದ್ದರು. ಇಂದು ಬೆಳಿಗ್ಗೆ ನೋಡುವಾಗ ಹಮೀದ್ ಮೃತಪಟ್ಟಿದ್ದಾರೆ‌‌. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು