3:15 AM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಅಜೆಕಾರು: ವಿಪರೀತ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಸಾವು; ಒಂಟಿ ಬದುಕಿಗೆ ವಿದಾಯ

06/02/2022, 12:17

ಅಜೆಕಾರು(reporterkarnataka.com): ವಿಪರೀತವಾಗಿ ಮದ್ಯ ಸೇವಿಸಿ ಮಲಗಿದ್ದ ವ್ಯಕ್ತಿ ಮೃತಪಟ್ಟ ಘಟನೆ ಅಜೆಕಾರಿನ ಕೆರ್ವಾಶೆ ಪೇಟೆಯಲ್ಲಿ ನಡೆದಿದೆ.

ಕೆರ್ವಾಶೆ ನಿವಾಸಿ 53 ವರ್ಷದ ಹಮೀದ್ ಮೃತಪಟ್ಟ ವ್ಯಕ್ತಿ. ಇವರು ವಿಪರೀತ ಸಾರಾಯಿ ಕುಡಿಯುವ ಅಭ್ಯಾಸ ಹೊಂದಿದ್ದು,  ಸುಮಾರು 1ವರ್ಷದಿಂದ ತನ್ನ ಹೆಂಡತಿ ಮಕ್ಕಳನ್ನು ಬಿಟ್ಟು ಒಬ್ಬಂಟಿಯಾಗಿ ಕೆರ್ವಾಶೆಯಲ್ಲಿ ಸುತ್ತ-ಮುತ್ತ ತಿರುಗಾಡುತ್ತಿದ್ದರು. ಆರು ತಿಂಗಳಿನಿಂದ ಮನೆಗೆ ಹೋಗದೆ ಕೆರ್ವಾಶೆ ಪೇಟೆಯಲ್ಲಿಯೇ ಶೇಂದಿ ಅಂಗಡಿಯ ವರಾಂಡದಲ್ಲಿ ಮಲಗುತ್ತಿದ್ದರು. ಎಂದಿನಂತೆ ಫೆ‌.4ರಂದು ಸಂಜೆ ವಿಪರೀತ ಸಾರಾಯಿ ಕುಡಿದು ಹಳೆ ಸೇಂದಿ ಅಂಗಡಿಯ ವರಾಂಡದಲ್ಲಿ ಮಲಗಿದ್ದರು. ಇಂದು ಬೆಳಿಗ್ಗೆ ನೋಡುವಾಗ ಹಮೀದ್ ಮೃತಪಟ್ಟಿದ್ದಾರೆ‌‌. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು