1:18 AM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ರಾಜ್ಯದ ಇಂದಿನ ಹವಾಮಾನ ಹೇಗಿದೆ ಗೊತ್ತೇ?: ನಿಮ್ಮೂರಲ್ಲಿ ಚಳಿ ಇದೆಯೇ?

06/02/2022, 13:36

ಬೆಂಗಳೂರು(reporterkarnataka.com); ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಚಳಿ ಯಥಾಸ್ಥಿತಿ ಮುಂದಿವರೆಯಲಿದ್ದು, ಮಧ್ಯಾಹ್ನ ಬಿಸಿಲಿನ ತಾಪಮಾನ ಏರಿಕೆಯಾಗಲಿದ್ದು, ಸಂಜೆ ವೇಳೆ ಸ್ವಲ್ಪ ಚಳಿ ಇರಲಿದೆ.

ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ.

ಪ್ರಮುಖ ನಗರಗಳ ತಾಪಮಾನ:

ಬೆಂಗಳೂರು: 31-18,ಚಿತ್ರದುರ್ಗ: 32-17, ಹಾವೇರಿ: 33-16

,ಬಳ್ಳಾರಿ: 33-19, ಗದಗ 32-16, ಚಾಮರಾಜನಗರ: 33-19, ಚಿಕ್ಕಬಳ್ಳಾಪುರ: 31-18, ಕೋಲಾರ: 31-18, ತುಮಕೂರು: 32-18, ಉಡುಪಿ: 31-22, ಕಾರವಾರ: 30-21, ಮಂಗಳೂರು: 31-21, ಶಿವಮೊಗ್ಗ: 34-16, ಬೆಳಗಾವಿ: 32-16, ಮೈಸೂರು: 33-17, ಮಂಡ್ಯ: 33-18, ರಾಮನಗರ: 32-19, ಹಾಸನ: 32-16, ಚಿಕ್ಕಮಗಳೂರು: 32-15, ದಾವಣಗೆರೆ: 33-17, ಕೊಪ್ಪಳ: 32-17, ರಾಯಚೂರು: 32-18, ಯಾದಗಿರಿ: 33-18, ವಿಜಯಪುರ: 33-17, ಬೀದರ್: 30-14, ಕಲಬುರಗಿ: 32-17, ಬಾಗಲಕೋಟೆ: 33-17.

ಇತ್ತೀಚಿನ ಸುದ್ದಿ

ಜಾಹೀರಾತು