7:37 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ರಾಜ್ಯದ ಇಂದಿನ ಹವಾಮಾನ ಹೇಗಿದೆ ಗೊತ್ತೇ?: ನಿಮ್ಮೂರಲ್ಲಿ ಚಳಿ ಇದೆಯೇ?

06/02/2022, 13:36

ಬೆಂಗಳೂರು(reporterkarnataka.com); ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಚಳಿ ಯಥಾಸ್ಥಿತಿ ಮುಂದಿವರೆಯಲಿದ್ದು, ಮಧ್ಯಾಹ್ನ ಬಿಸಿಲಿನ ತಾಪಮಾನ ಏರಿಕೆಯಾಗಲಿದ್ದು, ಸಂಜೆ ವೇಳೆ ಸ್ವಲ್ಪ ಚಳಿ ಇರಲಿದೆ.

ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ.

ಪ್ರಮುಖ ನಗರಗಳ ತಾಪಮಾನ:

ಬೆಂಗಳೂರು: 31-18,ಚಿತ್ರದುರ್ಗ: 32-17, ಹಾವೇರಿ: 33-16

,ಬಳ್ಳಾರಿ: 33-19, ಗದಗ 32-16, ಚಾಮರಾಜನಗರ: 33-19, ಚಿಕ್ಕಬಳ್ಳಾಪುರ: 31-18, ಕೋಲಾರ: 31-18, ತುಮಕೂರು: 32-18, ಉಡುಪಿ: 31-22, ಕಾರವಾರ: 30-21, ಮಂಗಳೂರು: 31-21, ಶಿವಮೊಗ್ಗ: 34-16, ಬೆಳಗಾವಿ: 32-16, ಮೈಸೂರು: 33-17, ಮಂಡ್ಯ: 33-18, ರಾಮನಗರ: 32-19, ಹಾಸನ: 32-16, ಚಿಕ್ಕಮಗಳೂರು: 32-15, ದಾವಣಗೆರೆ: 33-17, ಕೊಪ್ಪಳ: 32-17, ರಾಯಚೂರು: 32-18, ಯಾದಗಿರಿ: 33-18, ವಿಜಯಪುರ: 33-17, ಬೀದರ್: 30-14, ಕಲಬುರಗಿ: 32-17, ಬಾಗಲಕೋಟೆ: 33-17.

ಇತ್ತೀಚಿನ ಸುದ್ದಿ

ಜಾಹೀರಾತು