11:54 PM Saturday28 - February 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ರಾಜ್ಯದ ಇಂದಿನ ಹವಾಮಾನ ಹೇಗಿದೆ ಗೊತ್ತೇ?: ನಿಮ್ಮೂರಲ್ಲಿ ಚಳಿ ಇದೆಯೇ?

06/02/2022, 13:36

ಬೆಂಗಳೂರು(reporterkarnataka.com); ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಜಾನೆ ಚಳಿ ಯಥಾಸ್ಥಿತಿ ಮುಂದಿವರೆಯಲಿದ್ದು, ಮಧ್ಯಾಹ್ನ ಬಿಸಿಲಿನ ತಾಪಮಾನ ಏರಿಕೆಯಾಗಲಿದ್ದು, ಸಂಜೆ ವೇಳೆ ಸ್ವಲ್ಪ ಚಳಿ ಇರಲಿದೆ.

ಬೆಂಗಳೂರಿನಲ್ಲಿ ಇಂದು ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಟ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ.

ಪ್ರಮುಖ ನಗರಗಳ ತಾಪಮಾನ:

ಬೆಂಗಳೂರು: 31-18,ಚಿತ್ರದುರ್ಗ: 32-17, ಹಾವೇರಿ: 33-16

,ಬಳ್ಳಾರಿ: 33-19, ಗದಗ 32-16, ಚಾಮರಾಜನಗರ: 33-19, ಚಿಕ್ಕಬಳ್ಳಾಪುರ: 31-18, ಕೋಲಾರ: 31-18, ತುಮಕೂರು: 32-18, ಉಡುಪಿ: 31-22, ಕಾರವಾರ: 30-21, ಮಂಗಳೂರು: 31-21, ಶಿವಮೊಗ್ಗ: 34-16, ಬೆಳಗಾವಿ: 32-16, ಮೈಸೂರು: 33-17, ಮಂಡ್ಯ: 33-18, ರಾಮನಗರ: 32-19, ಹಾಸನ: 32-16, ಚಿಕ್ಕಮಗಳೂರು: 32-15, ದಾವಣಗೆರೆ: 33-17, ಕೊಪ್ಪಳ: 32-17, ರಾಯಚೂರು: 32-18, ಯಾದಗಿರಿ: 33-18, ವಿಜಯಪುರ: 33-17, ಬೀದರ್: 30-14, ಕಲಬುರಗಿ: 32-17, ಬಾಗಲಕೋಟೆ: 33-17.

ಇತ್ತೀಚಿನ ಸುದ್ದಿ

ಜಾಹೀರಾತು