11:19 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಜಿಲ್ಲಾ ನ್ಯಾಯಾಧೀಶರ ವಜಾಗೊಳಿಸಲು ಆಗ್ರಹಿಸಿ ಧರಣಿ

06/02/2022, 21:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪೂರೋಗಾಮಿ ಸಂಘರ್ಷ ಪರಿಷತ್ ರಾಷ್ಟ್ರೀಯ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ತೋರಿದ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ್ ಗೌಡ ಅವರನ್ನು ಕೂಡಲೇ ವಜಾ ಮಾಡಬೇಕೆಂದು ಅಥಣಿ ತಾಲೂಕಿನ ಖಿಳೆಗಾವ್ ಗ್ರಾಮದ ಪಂಚಾಯತ್ ಎದುರು ಧರಣಿ ಮಾಡಲಾಯಿತು.

ಇದೇ ವೇಳೆ ಮಾತನಾಡಿದ ಕುಶಾಲ್ ಬನಸೋಡೆ   (ಕೆಸಿಓ ಪ್ರಚಾರ ಸಮಿತಿ ಅಧ್ಯಕ್ಷರು) ಅಥಣಿ ಈಗಾಗಲೇ ರಾಜ್ಯಾದ್ಯಂತ ರಾಯಚೂರು ನ್ಯಾಯಾಧೀಶರಾದ ಮಲ್ಲಿಕಾರ್ಜುನ್ ಗೌಡ ಅವರನ್ನು ಕೂಡಲೇ ನ್ಯಾಯಾಧೀಶ ಹುದ್ದೆಯಿಂದ ವಜಾಗೊಳಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರವಾದ ಹೋರಾಟವನ್ನು ಮಾಡಬೇಕಾಗುತ್ತದೆ . ಕೂಡಲೇ  ಸರ್ಕಾರ ಎಚ್ಚೆತ್ತುಕೊಂಡು ನ್ಯಾಯಾಧೀಶರನ್ನು ವಜಾ ಮಾಡಬೇಕೆಂದು ಹೇಳಿದರು.


ಪೂರೋಗಾಮಿ ಸಂಘರ್ಷ ಪರಿಷತ್ ರಾಷ್ಟ್ರೀಯ ಅಧ್ಯಕ್ಷ ಸುಭಾಷ್ ವಾಯದಂಡೆ, ಕನಾ೯ಟಕ ರಾಜ್ಯಾಧ್ಯಕ್ಷ ಸವಿತಾ ಸ್ವಪ್ನಿಲ್ ಬನಸೋಡೆ, ಡಾ.ಭಗವಂತ ಬನಸೋಡೆ, ಸ್ವಪ್ನಿಲ್ ಬನಸೋಡೆ,ಸಂತೋಷ ಕಾಂಬಳೆ, ಸುರೇಶ್ ಕಾಂಬಳೆ ಹಾಗೂ ಸ್ಥಳೀಯ ದಲಿತ ಸಂಘಟನೆಗಳು ಭಾಗವಹಿಸಿದವು.

ಇತ್ತೀಚಿನ ಸುದ್ದಿ

ಜಾಹೀರಾತು