9:18 AM Sunday22 - February 2026
ಬ್ರೇಕಿಂಗ್ ನ್ಯೂಸ್
ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ…

ಇತ್ತೀಚಿನ ಸುದ್ದಿ

ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಜಿಲ್ಲಾ ನ್ಯಾಯಾಧೀಶರ ವಜಾಗೊಳಿಸಲು ಆಗ್ರಹಿಸಿ ಧರಣಿ

06/02/2022, 21:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪೂರೋಗಾಮಿ ಸಂಘರ್ಷ ಪರಿಷತ್ ರಾಷ್ಟ್ರೀಯ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ತೋರಿದ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ್ ಗೌಡ ಅವರನ್ನು ಕೂಡಲೇ ವಜಾ ಮಾಡಬೇಕೆಂದು ಅಥಣಿ ತಾಲೂಕಿನ ಖಿಳೆಗಾವ್ ಗ್ರಾಮದ ಪಂಚಾಯತ್ ಎದುರು ಧರಣಿ ಮಾಡಲಾಯಿತು.

ಇದೇ ವೇಳೆ ಮಾತನಾಡಿದ ಕುಶಾಲ್ ಬನಸೋಡೆ   (ಕೆಸಿಓ ಪ್ರಚಾರ ಸಮಿತಿ ಅಧ್ಯಕ್ಷರು) ಅಥಣಿ ಈಗಾಗಲೇ ರಾಜ್ಯಾದ್ಯಂತ ರಾಯಚೂರು ನ್ಯಾಯಾಧೀಶರಾದ ಮಲ್ಲಿಕಾರ್ಜುನ್ ಗೌಡ ಅವರನ್ನು ಕೂಡಲೇ ನ್ಯಾಯಾಧೀಶ ಹುದ್ದೆಯಿಂದ ವಜಾಗೊಳಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರವಾದ ಹೋರಾಟವನ್ನು ಮಾಡಬೇಕಾಗುತ್ತದೆ . ಕೂಡಲೇ  ಸರ್ಕಾರ ಎಚ್ಚೆತ್ತುಕೊಂಡು ನ್ಯಾಯಾಧೀಶರನ್ನು ವಜಾ ಮಾಡಬೇಕೆಂದು ಹೇಳಿದರು.


ಪೂರೋಗಾಮಿ ಸಂಘರ್ಷ ಪರಿಷತ್ ರಾಷ್ಟ್ರೀಯ ಅಧ್ಯಕ್ಷ ಸುಭಾಷ್ ವಾಯದಂಡೆ, ಕನಾ೯ಟಕ ರಾಜ್ಯಾಧ್ಯಕ್ಷ ಸವಿತಾ ಸ್ವಪ್ನಿಲ್ ಬನಸೋಡೆ, ಡಾ.ಭಗವಂತ ಬನಸೋಡೆ, ಸ್ವಪ್ನಿಲ್ ಬನಸೋಡೆ,ಸಂತೋಷ ಕಾಂಬಳೆ, ಸುರೇಶ್ ಕಾಂಬಳೆ ಹಾಗೂ ಸ್ಥಳೀಯ ದಲಿತ ಸಂಘಟನೆಗಳು ಭಾಗವಹಿಸಿದವು.

ಇತ್ತೀಚಿನ ಸುದ್ದಿ

ಜಾಹೀರಾತು