3:48 PM Wednesday7 - January 2026
ಬ್ರೇಕಿಂಗ್ ನ್ಯೂಸ್
ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್…

ಇತ್ತೀಚಿನ ಸುದ್ದಿ

ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಜಿಲ್ಲಾ ನ್ಯಾಯಾಧೀಶರ ವಜಾಗೊಳಿಸಲು ಆಗ್ರಹಿಸಿ ಧರಣಿ

06/02/2022, 21:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪೂರೋಗಾಮಿ ಸಂಘರ್ಷ ಪರಿಷತ್ ರಾಷ್ಟ್ರೀಯ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ತೋರಿದ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ್ ಗೌಡ ಅವರನ್ನು ಕೂಡಲೇ ವಜಾ ಮಾಡಬೇಕೆಂದು ಅಥಣಿ ತಾಲೂಕಿನ ಖಿಳೆಗಾವ್ ಗ್ರಾಮದ ಪಂಚಾಯತ್ ಎದುರು ಧರಣಿ ಮಾಡಲಾಯಿತು.

ಇದೇ ವೇಳೆ ಮಾತನಾಡಿದ ಕುಶಾಲ್ ಬನಸೋಡೆ   (ಕೆಸಿಓ ಪ್ರಚಾರ ಸಮಿತಿ ಅಧ್ಯಕ್ಷರು) ಅಥಣಿ ಈಗಾಗಲೇ ರಾಜ್ಯಾದ್ಯಂತ ರಾಯಚೂರು ನ್ಯಾಯಾಧೀಶರಾದ ಮಲ್ಲಿಕಾರ್ಜುನ್ ಗೌಡ ಅವರನ್ನು ಕೂಡಲೇ ನ್ಯಾಯಾಧೀಶ ಹುದ್ದೆಯಿಂದ ವಜಾಗೊಳಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರವಾದ ಹೋರಾಟವನ್ನು ಮಾಡಬೇಕಾಗುತ್ತದೆ . ಕೂಡಲೇ  ಸರ್ಕಾರ ಎಚ್ಚೆತ್ತುಕೊಂಡು ನ್ಯಾಯಾಧೀಶರನ್ನು ವಜಾ ಮಾಡಬೇಕೆಂದು ಹೇಳಿದರು.


ಪೂರೋಗಾಮಿ ಸಂಘರ್ಷ ಪರಿಷತ್ ರಾಷ್ಟ್ರೀಯ ಅಧ್ಯಕ್ಷ ಸುಭಾಷ್ ವಾಯದಂಡೆ, ಕನಾ೯ಟಕ ರಾಜ್ಯಾಧ್ಯಕ್ಷ ಸವಿತಾ ಸ್ವಪ್ನಿಲ್ ಬನಸೋಡೆ, ಡಾ.ಭಗವಂತ ಬನಸೋಡೆ, ಸ್ವಪ್ನಿಲ್ ಬನಸೋಡೆ,ಸಂತೋಷ ಕಾಂಬಳೆ, ಸುರೇಶ್ ಕಾಂಬಳೆ ಹಾಗೂ ಸ್ಥಳೀಯ ದಲಿತ ಸಂಘಟನೆಗಳು ಭಾಗವಹಿಸಿದವು.

ಇತ್ತೀಚಿನ ಸುದ್ದಿ

ಜಾಹೀರಾತು