9:53 PM Wednesday8 - April 2026
ಬ್ರೇಕಿಂಗ್ ನ್ಯೂಸ್
ಬಿಳಿಗಿರಿರಂಗನ ಬೆಟ್ಟ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: 60 ಎಕರೆ ಅರಣ್ಯ ಪ್ರದೇಶ… ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ…

ಇತ್ತೀಚಿನ ಸುದ್ದಿ

ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ: ಜಿಲ್ಲಾ ನ್ಯಾಯಾಧೀಶರ ವಜಾಗೊಳಿಸಲು ಆಗ್ರಹಿಸಿ ಧರಣಿ

06/02/2022, 21:30

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಪೂರೋಗಾಮಿ ಸಂಘರ್ಷ ಪರಿಷತ್ ರಾಷ್ಟ್ರೀಯ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ತೋರಿದ ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ್ ಗೌಡ ಅವರನ್ನು ಕೂಡಲೇ ವಜಾ ಮಾಡಬೇಕೆಂದು ಅಥಣಿ ತಾಲೂಕಿನ ಖಿಳೆಗಾವ್ ಗ್ರಾಮದ ಪಂಚಾಯತ್ ಎದುರು ಧರಣಿ ಮಾಡಲಾಯಿತು.

ಇದೇ ವೇಳೆ ಮಾತನಾಡಿದ ಕುಶಾಲ್ ಬನಸೋಡೆ   (ಕೆಸಿಓ ಪ್ರಚಾರ ಸಮಿತಿ ಅಧ್ಯಕ್ಷರು) ಅಥಣಿ ಈಗಾಗಲೇ ರಾಜ್ಯಾದ್ಯಂತ ರಾಯಚೂರು ನ್ಯಾಯಾಧೀಶರಾದ ಮಲ್ಲಿಕಾರ್ಜುನ್ ಗೌಡ ಅವರನ್ನು ಕೂಡಲೇ ನ್ಯಾಯಾಧೀಶ ಹುದ್ದೆಯಿಂದ ವಜಾಗೊಳಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರವಾದ ಹೋರಾಟವನ್ನು ಮಾಡಬೇಕಾಗುತ್ತದೆ . ಕೂಡಲೇ  ಸರ್ಕಾರ ಎಚ್ಚೆತ್ತುಕೊಂಡು ನ್ಯಾಯಾಧೀಶರನ್ನು ವಜಾ ಮಾಡಬೇಕೆಂದು ಹೇಳಿದರು.


ಪೂರೋಗಾಮಿ ಸಂಘರ್ಷ ಪರಿಷತ್ ರಾಷ್ಟ್ರೀಯ ಅಧ್ಯಕ್ಷ ಸುಭಾಷ್ ವಾಯದಂಡೆ, ಕನಾ೯ಟಕ ರಾಜ್ಯಾಧ್ಯಕ್ಷ ಸವಿತಾ ಸ್ವಪ್ನಿಲ್ ಬನಸೋಡೆ, ಡಾ.ಭಗವಂತ ಬನಸೋಡೆ, ಸ್ವಪ್ನಿಲ್ ಬನಸೋಡೆ,ಸಂತೋಷ ಕಾಂಬಳೆ, ಸುರೇಶ್ ಕಾಂಬಳೆ ಹಾಗೂ ಸ್ಥಳೀಯ ದಲಿತ ಸಂಘಟನೆಗಳು ಭಾಗವಹಿಸಿದವು.

ಇತ್ತೀಚಿನ ಸುದ್ದಿ

ಜಾಹೀರಾತು