6:28 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ಹಲವು ದಾನಿಗಳಿಂದ ದೇಣಿಗೆ

07/02/2022, 17:41

ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ

info.reporterkarnataka@gmail.com

‘ಹಾಲುಮತ’ ಧರ್ಮ ಗ್ರಂಥ ಮುದ್ರಣಕ್ಕೆ ರಾಜ್ಯದ ವಿವಿಧ ಕಡೆಗಳಿಂದ ದಾನಿಗಳು ದೇಣಿಗೆ ನೀಡಿದ್ದಾರೆ. 

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ, ವಿಭಾಗೀಯ ಕಚೇರಿ, ವಿಜಯಪುರ ವಿಭಾಗದ ಜ್ಯೋತಿ ಚಂದ್ರಕಾಂತ ಫುಲೇಕರ್  ಅವರು 10 ಸಾವಿರ ರೂ. ದೇಣಿಗೆ ನೀಡಿದ್ದಾರೆ.


ದಿ.ಶಂಕ್ರಮ್ಮ, ದಿ. ಜಟ್ಟೆಪ್ಪ ಗುಡಿಮನಿ, ಹದನೂರು ತಾಲೂಕು, ಸುರಪುರ ಇವರ *ಸ್ಮರಣಾರ್ಥ ಪುತ್ರ ಮತ್ತು ಸೊಸೆ ಗಿರಿಜಾ ಹಾಗೂ ಬನ್ನಪ್ಪ ಗುಡಿಮನಿ

(ಅಪರ ನಿರ್ದೇಶಕರು), ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ ಪ್ರಾಂತೀಯ ಕಛೇರಿ ಕಲಬುರ್ಗಿ  ಅವರು 11,111 ರೂ. ದೇಣಿಗೆ ನೀಡಿದ್ದಾರೆ. 

ಕೆ.ರೇವಣಪ್ಪ, (ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ), ಗ್ರಾಮಾಂತರ ಜಿಲ್ಲಾ ಪಂಚಾಯತ ಬೆಂಗಳೂರು ಇವರು ಹಾಲುಮತ ಧರ್ಮ ಗ್ರಂಥ ಮುದ್ರಣಕ್ಕೆ 15,000 ರೂಪಾಯಿ ದೇಣಿಗೆ ನೀಡಿದ್ದಾರೆ.

ಗ್ರಂಥ ಸಂಪನ್ಮೂಲ ವ್ಯಕ್ತಿ ವಿಜಯಪುರದ ದೇವಕಾಂತ. ಬಿಜ್ಜರಗಿ(8884577177,9448336151) ಆಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು