9:20 AM Friday24 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ, ಪರ್ಯಾಯ ನಾಯಕ ಇಲ್ಲ ಎನ್ನುವುದನ್ನು ಒಪ್ಪೊಲ್ಲ: ಸಿಎಂ ಯಡಿಯೂರಪ್ಪ 

06/06/2021, 13:06

ಬೆಂಗಳೂರು(reporterkarnataka news): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯ ಮತ್ತೆ ಮುನ್ನಲೆಗೆ ಬಂದಿದೆ. ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯದಲ್ಲಿ ತನಗೆ ಪರ್ಯಾಯ ನಾಯಕನಿಲ್ಲ ಎಂಬ ವಿಷಯವನ್ನು ಒಪ್ಪುವುದಿಲ್ಲ. ರಾಜ್ಯದಲ್ಲಿ, ದೇಶದಲ್ಲಿ ಪರ್ಯಾಯ ನಾಯಕರು ಇದ್ದೇ ಇರುತ್ತಾರೆ. ಬಿಜೆಪಿ ಹೈಕಮಾಂಡ್ ಎಷ್ಟು ದಿನ ನನ್ನ ಮೇಲೆ ವಿಶ್ವಾಸ ಇಟ್ಟಿರುತ್ತದೆಯೇ ಅಲ್ಲಿಯವರೆಗೆ ನಾನು ಅಧಿಕಾರದಲ್ಲಿ ಮುಂದುವರಿಯುತ್ತೇನೆ. ರಾಜೀನಾಮೆ ಕೇಳಿದರೆ ಅಧಿಕಾರದಿಂದ ಕೆಳಗಿಳಿಯುತ್ತೇನೆ ಎಂದು ಮಾಧ್ಯಮ ಜತೆ ಮಾತನಾಡಿದ ಮುಖ್ಯಮಂತ್ರಿ ಹೇಳಿದರು.

ಯಡಿಯೂರಪ್ಪ ಅಧಿಕಾರಕ್ಕೆ ಏರಿದಾಗಿನಿಂದ ಅವರನ್ನು ಕೆಳಗಿಳಿಸುವ ಪ್ರಯತ್ನ ಪಕ್ಷದೊಳಗೆ ನಡೆಯುತ್ತಿದೆ. ಅದು ಈಗ ಕೂಡ ಚಾಲ್ತಿಯಲ್ಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು