12:24 PM Tuesday22 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು: ಅಡಿಕೆ ಗೊನೆ ಕೊಯ್ಯುವಾಗ ದುರ್ಘಟನೆ

08/02/2022, 19:53

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅಡಿಕೆ ಕೊಯ್ಲು ಮಾಡುವಾಗ ವಿದ್ಯುತ್ ತಂತಿಯ ಮೇಲೆ ಬಿದ್ದ ಅಡಿಕೆ ಗೊನೆಯನ್ನು ತೆಗೆಯಲು ಹೋಗಿ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಕೊಟ್ಟಿಗೆಹಾರ ಸಮೀಪದ ಬಾಳೂರು ಠಾಣಾ ವ್ಯಾಪ್ತಿಯ ಕಲ್ಲಕ್ಕಿಯಲ್ಲಿ ನಡೆದಿದೆ.

ಕಲ್ಲಕ್ಕಿ ಗ್ರಾಮದ ನಾರಾಯಣ (೪೨) ಮೃತಪಟ್ಟ ದುರ್ದೈವಿ. ಕಲ್ಲಕ್ಕಿಯ ತೋಟವೊಂದರಲ್ಲಿ ಅಡಿಕೆ ಕುಯ್ಲು ಮಾಡುತ್ತಿದ್ದ ಸಂದರ್ಭದಲ್ಲಿ ತೋಟದ ಪಕ್ಕದಲ್ಲಿ ಹಾದೂ ಹೋಗಿದ್ದ  ವಿದ್ಯುತ್ ತಂತಿಯ ಮೇಲೆ ಅಡಿಕೆ ಗೊನೆ ಬಿದ್ದಿದ್ದು ಕೈಯಿಂದ ಅಡಿಕೆಗೊನೆಯನ್ನು ತೆಗೆಯಲು ಹೋಗಿ ನಾರಾಯಣ ಅವರು ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಬಾಳೂರು ಠಾಣೆ ಪೊಲೀಸರು ಹಾಗೂ ಮೆಸ್ಕಾಂ ಜೆಇ ಪ್ರಭಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಬಗ್ಗೆ ಬಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು