5:43 AM Thursday19 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ…

ಇತ್ತೀಚಿನ ಸುದ್ದಿ

ಮಂಗಳೂರಿನ ಶಿಶಿರಾ ಎಸ್. ಆರ್. ಅವರಿಗೆ ಎನ್ ಐಟಿಕೆ ಡಾಕ್ಟರೇಟ್

09/02/2022, 16:21

ಮಂಗಳೂರು(reporterkarnataka.com): ಸುರತ್ಕಲ್ ನ್ಯಾಷನಲ್ ಇನ್ ಸ್ಟಿಟ್ಯೂಶನ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ) ವಿದ್ಯಾರ್ಥಿನಿ ಶಿಶಿರಾ ಎಸ್. ಆರ್. ಅವರು ಡಾಕ್ಟರೇಟ್ ಪದವಿ ಪಡೆದಿದ್ದಾರೆ.

‘ವರ್ಕ್ ಲೋಡ್ ಅಪ್ಟಿಮೈಝೇಶನ್ ಇನ್ ಫೆಡೆರೇಟೆಡ್ ಕ್ಲೌಡ್ ಎನ್ವರ್ನಮೆಂಟ್ ‘ ವಿಷಯದ ಕುರಿತು ಶಿಶಿರಾ ಅವರು ಪಿಎಚ್ ಡಿ ಪದವಿ ಪಡೆದಿದ್ದಾರೆ. ಎನ್ ಐಟಿಕೆಯ ಮೆಥಾಮೆಟಿಕಲ್ ಆ್ಯಂಡ್ ಕಂಪ್ಯೂಟೇಶನಲ್ ಸೈನ್ಸ್ ವಿಭಾಗದಡಿ ಪ್ರೊ. ಎ. ಕಂದಸ್ವಾಮಿ ಅವರ ಮಾರ್ಗದರ್ಶನದಲ್ಲಿ ಪಿಎಚ್ ಡಿ ಡಿಗ್ರಿಯನ್ನು ಅವರು ಪೂರೈಸಿದ್ದಾರೆ. ಮಾಸ್ಟರ್ ಆಫ್ ಟೆಕ್ನಾಲಜಿ ಇನ್ ಕಂಪ್ಯೂಟರ್ ನೆಟ್ ವರ್ಕ್ ಎಂಜಿನಿಯರಿಂಗ್ ನಲ್ಲಿ ಅವರು ಚಿನ್ನದ ಪದಕ ಪಡೆದಿದ್ದರು.

ಶಿಶಿರಾ ಅವರು ಮಂಡ್ಯದ ಎಸ್. ಎಸ್.  ಶಿವಾನಂದ ಅವರ ಪತ್ನಿ. ಮಂಗಳೂರಿನ ಬೊಂದೇಲ್ ನಿವಾಸಿಯಾದ ಎಚ್. ಜಿ. ರಾಮಚಂದ್ರ ಹಾಗೂ ಶೀಲಾರಮಣಿ ದಂಪತಿಯ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು