5:56 AM Tuesday25 - November 2025
ಬ್ರೇಕಿಂಗ್ ನ್ಯೂಸ್
Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಉಡುಪಿಗೆ ನ.28ರಂದು ಪ್ರಧಾನಿ ಮೋದಿ ಭೇಟಿ: ಸಾರ್ವತ್ರಿಕ ರಜೆ ಘೋಷಿಸಲು ಶಾಸಕ ಯಶ್… ಬಾಲಿವುಡ್‌ನ ದಿಗ್ಗಜ ನಟ ಧರ್ಮೇಂದ್ರ ನಿಧನ: ಭಾರತೀಯ ಚಿತ್ರರಂಗದ ‘ಹೀ-ಮ್ಯಾನ್’ಗೆ ವಿದಾಯ ನಾನೇ 5 ವರ್ಷ ಸಿಎಂ ಎಂದು ಎದೆಬಡಿದುಕೊಳ್ಳುವ ಸ್ಥಿತಿ ಸಿದ್ದರಾಮಯ್ಯಗೆ ಬರಬಾರದಿತ್ತು: ಬಸವರಾಜ… ಗೋಣಿಕೊಪ್ಪಲು ಸಮೀಪದ ಕೈಕೇರಿ ಬಳಿ ಹಿಟ್ ಅಂಡ್ ರನ್ ಕೇಸ್: ಅಪರಿಚಿತ ವ್ಯಕ್ತಿ… ಐಸಿಡಿಎಸ್ ಸುವರ್ಣ ಮಹೋತ್ಸವ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಆಹ್ವಾನ ನೀಡಿದ ಸಚಿವೆ ಲಕ್ಷ್ಮೀ… ಹದಗೆಟ್ಟ ರಸ್ತೆಯಲ್ಲಿ ಅವಘಡಗಳ ಸರಮಾಲೆ: ಮಾಕುಟ್ಟಾ ರಸ್ತೆ ಮದ್ಯ ಲಾರಿ ಮಗುಚ್ಚಿ ಸುಗಮ… Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ…

ಇತ್ತೀಚಿನ ಸುದ್ದಿ

ಮಂಗಳೂರಿನ ಶಿಶಿರಾ ಎಸ್. ಆರ್. ಅವರಿಗೆ ಎನ್ ಐಟಿಕೆ ಡಾಕ್ಟರೇಟ್

09/02/2022, 16:21

ಮಂಗಳೂರು(reporterkarnataka.com): ಸುರತ್ಕಲ್ ನ್ಯಾಷನಲ್ ಇನ್ ಸ್ಟಿಟ್ಯೂಶನ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ) ವಿದ್ಯಾರ್ಥಿನಿ ಶಿಶಿರಾ ಎಸ್. ಆರ್. ಅವರು ಡಾಕ್ಟರೇಟ್ ಪದವಿ ಪಡೆದಿದ್ದಾರೆ.

‘ವರ್ಕ್ ಲೋಡ್ ಅಪ್ಟಿಮೈಝೇಶನ್ ಇನ್ ಫೆಡೆರೇಟೆಡ್ ಕ್ಲೌಡ್ ಎನ್ವರ್ನಮೆಂಟ್ ‘ ವಿಷಯದ ಕುರಿತು ಶಿಶಿರಾ ಅವರು ಪಿಎಚ್ ಡಿ ಪದವಿ ಪಡೆದಿದ್ದಾರೆ. ಎನ್ ಐಟಿಕೆಯ ಮೆಥಾಮೆಟಿಕಲ್ ಆ್ಯಂಡ್ ಕಂಪ್ಯೂಟೇಶನಲ್ ಸೈನ್ಸ್ ವಿಭಾಗದಡಿ ಪ್ರೊ. ಎ. ಕಂದಸ್ವಾಮಿ ಅವರ ಮಾರ್ಗದರ್ಶನದಲ್ಲಿ ಪಿಎಚ್ ಡಿ ಡಿಗ್ರಿಯನ್ನು ಅವರು ಪೂರೈಸಿದ್ದಾರೆ. ಮಾಸ್ಟರ್ ಆಫ್ ಟೆಕ್ನಾಲಜಿ ಇನ್ ಕಂಪ್ಯೂಟರ್ ನೆಟ್ ವರ್ಕ್ ಎಂಜಿನಿಯರಿಂಗ್ ನಲ್ಲಿ ಅವರು ಚಿನ್ನದ ಪದಕ ಪಡೆದಿದ್ದರು.

ಶಿಶಿರಾ ಅವರು ಮಂಡ್ಯದ ಎಸ್. ಎಸ್.  ಶಿವಾನಂದ ಅವರ ಪತ್ನಿ. ಮಂಗಳೂರಿನ ಬೊಂದೇಲ್ ನಿವಾಸಿಯಾದ ಎಚ್. ಜಿ. ರಾಮಚಂದ್ರ ಹಾಗೂ ಶೀಲಾರಮಣಿ ದಂಪತಿಯ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು