10:04 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಮಂಗಳೂರಿನ ಶಿಶಿರಾ ಎಸ್. ಆರ್. ಅವರಿಗೆ ಎನ್ ಐಟಿಕೆ ಡಾಕ್ಟರೇಟ್

09/02/2022, 16:21

ಮಂಗಳೂರು(reporterkarnataka.com): ಸುರತ್ಕಲ್ ನ್ಯಾಷನಲ್ ಇನ್ ಸ್ಟಿಟ್ಯೂಶನ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ) ವಿದ್ಯಾರ್ಥಿನಿ ಶಿಶಿರಾ ಎಸ್. ಆರ್. ಅವರು ಡಾಕ್ಟರೇಟ್ ಪದವಿ ಪಡೆದಿದ್ದಾರೆ.

‘ವರ್ಕ್ ಲೋಡ್ ಅಪ್ಟಿಮೈಝೇಶನ್ ಇನ್ ಫೆಡೆರೇಟೆಡ್ ಕ್ಲೌಡ್ ಎನ್ವರ್ನಮೆಂಟ್ ‘ ವಿಷಯದ ಕುರಿತು ಶಿಶಿರಾ ಅವರು ಪಿಎಚ್ ಡಿ ಪದವಿ ಪಡೆದಿದ್ದಾರೆ. ಎನ್ ಐಟಿಕೆಯ ಮೆಥಾಮೆಟಿಕಲ್ ಆ್ಯಂಡ್ ಕಂಪ್ಯೂಟೇಶನಲ್ ಸೈನ್ಸ್ ವಿಭಾಗದಡಿ ಪ್ರೊ. ಎ. ಕಂದಸ್ವಾಮಿ ಅವರ ಮಾರ್ಗದರ್ಶನದಲ್ಲಿ ಪಿಎಚ್ ಡಿ ಡಿಗ್ರಿಯನ್ನು ಅವರು ಪೂರೈಸಿದ್ದಾರೆ. ಮಾಸ್ಟರ್ ಆಫ್ ಟೆಕ್ನಾಲಜಿ ಇನ್ ಕಂಪ್ಯೂಟರ್ ನೆಟ್ ವರ್ಕ್ ಎಂಜಿನಿಯರಿಂಗ್ ನಲ್ಲಿ ಅವರು ಚಿನ್ನದ ಪದಕ ಪಡೆದಿದ್ದರು.

ಶಿಶಿರಾ ಅವರು ಮಂಡ್ಯದ ಎಸ್. ಎಸ್.  ಶಿವಾನಂದ ಅವರ ಪತ್ನಿ. ಮಂಗಳೂರಿನ ಬೊಂದೇಲ್ ನಿವಾಸಿಯಾದ ಎಚ್. ಜಿ. ರಾಮಚಂದ್ರ ಹಾಗೂ ಶೀಲಾರಮಣಿ ದಂಪತಿಯ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು