9:26 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಮಂಗಳೂರಿನ ಶಿಶಿರಾ ಎಸ್. ಆರ್. ಅವರಿಗೆ ಎನ್ ಐಟಿಕೆ ಡಾಕ್ಟರೇಟ್

09/02/2022, 16:21

ಮಂಗಳೂರು(reporterkarnataka.com): ಸುರತ್ಕಲ್ ನ್ಯಾಷನಲ್ ಇನ್ ಸ್ಟಿಟ್ಯೂಶನ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್ ಐಟಿಕೆ) ವಿದ್ಯಾರ್ಥಿನಿ ಶಿಶಿರಾ ಎಸ್. ಆರ್. ಅವರು ಡಾಕ್ಟರೇಟ್ ಪದವಿ ಪಡೆದಿದ್ದಾರೆ.

‘ವರ್ಕ್ ಲೋಡ್ ಅಪ್ಟಿಮೈಝೇಶನ್ ಇನ್ ಫೆಡೆರೇಟೆಡ್ ಕ್ಲೌಡ್ ಎನ್ವರ್ನಮೆಂಟ್ ‘ ವಿಷಯದ ಕುರಿತು ಶಿಶಿರಾ ಅವರು ಪಿಎಚ್ ಡಿ ಪದವಿ ಪಡೆದಿದ್ದಾರೆ. ಎನ್ ಐಟಿಕೆಯ ಮೆಥಾಮೆಟಿಕಲ್ ಆ್ಯಂಡ್ ಕಂಪ್ಯೂಟೇಶನಲ್ ಸೈನ್ಸ್ ವಿಭಾಗದಡಿ ಪ್ರೊ. ಎ. ಕಂದಸ್ವಾಮಿ ಅವರ ಮಾರ್ಗದರ್ಶನದಲ್ಲಿ ಪಿಎಚ್ ಡಿ ಡಿಗ್ರಿಯನ್ನು ಅವರು ಪೂರೈಸಿದ್ದಾರೆ. ಮಾಸ್ಟರ್ ಆಫ್ ಟೆಕ್ನಾಲಜಿ ಇನ್ ಕಂಪ್ಯೂಟರ್ ನೆಟ್ ವರ್ಕ್ ಎಂಜಿನಿಯರಿಂಗ್ ನಲ್ಲಿ ಅವರು ಚಿನ್ನದ ಪದಕ ಪಡೆದಿದ್ದರು.

ಶಿಶಿರಾ ಅವರು ಮಂಡ್ಯದ ಎಸ್. ಎಸ್.  ಶಿವಾನಂದ ಅವರ ಪತ್ನಿ. ಮಂಗಳೂರಿನ ಬೊಂದೇಲ್ ನಿವಾಸಿಯಾದ ಎಚ್. ಜಿ. ರಾಮಚಂದ್ರ ಹಾಗೂ ಶೀಲಾರಮಣಿ ದಂಪತಿಯ ಪುತ್ರಿ.

ಇತ್ತೀಚಿನ ಸುದ್ದಿ

ಜಾಹೀರಾತು