5:58 PM Saturday27 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು ಮಂಗಳೂರಿನಲ್ಲೇ ಇದ್ದಿದ್ದರೆ ಶಿಕ್ಷಕನಾಗಿರುತ್ತಿದ್ದೆ: ಬಾಲಿವುಡ್ ಬಾದ್ ಶಾ ಶಾರುಖ್‌ ಖಾನ್ ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್…

ಇತ್ತೀಚಿನ ಸುದ್ದಿ

ಬಜಪೆ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಯುವತಿಯರು ಕಾಣೆ: ಪ್ರಕರಣ ದಾಖಲು; ಪತ್ತೆಗೆ ಮನವಿ

10/02/2022, 19:40

ಮಂಗಳೂರು(reporterkarnataka.com): ನಗರದ ಬಜಪೆ ಗ್ರಾಮದ ಕೊಂಚಾರ್ ಎಂಬಲ್ಲಿ ವಾಸವಿದ್ದ ಮುಬೀನಾ (22 ) ಹಾಗೂ ಬುಶ್ರಾ (21) ಇದೇ ಫೆ.7ರಿಂದ ಕಾಣೆಯಾಗಿದ್ದಾರೆ.

ಈ ಬಗ್ಗೆ ನಗರದ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಕಾಣೆಯಾದವರ ಚಹರೆ ಇಂತಿದೆ:

ಮುಬೀನಾ ಎಂಬವರು 4 ಅಡಿ 2 ಇಂಚು ಎತ್ತರ, ಎಣ್ಣೆ ಕಪ್ಪು ಮೈ ಬಣ್ಣ, ಕಪ್ಪು ಕೂದಲು ಹೊಂದಿರುತ್ತಾರೆ, ಬಿಳಿ ಬಣ್ಣದ ಟಾಪ್ ಹಾಗೂ ನೀಲಿ ಬಣ್ಣದ ಪ್ಯಾಂಟ್ (ಚೂಡಿದಾರ) ಧರಿಸಿರುತ್ತಾರೆ. ಬ್ಯಾರಿ, ಹಿಂದಿ, ಇಂಗ್ಲೀಷ್, ತುಳು, ಕನ್ನಡ ಭಾಷೆ ಮಾತನಾಡುತ್ತಾರೆ.

ಬುಶ್ರಾ ಎಂಬವರು 4 ಅಡಿ 5 ಇಂಚು ಎತ್ತರ, ಬಿಳಿ ಮೈಬಣ್ಣ, ಕಪ್ಪು ಕೂದಲು ಹೊಂದಿರುತ್ತಾರೆ, ಕಂದು ಬಣ್ಣದ ಟಾಪ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್(ಚೂಡಿದಾರ) ಧರಿಸಿರುತ್ತಾರೆ. ಬ್ಯಾರಿ, ತುಳು, ಕನ್ನಡ ಭಾಷೆ ಮಾತನಾಡುತ್ತಾರೆ.

ಇವರು ಪತ್ತೆಯಾದಲ್ಲಿ ಕಂಟ್ರೊಲ್ ರೂಂ ದೂ.ಸಂಖ್ಯೆ:0824-2220800 ಅಥವಾ ಬಜಪೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು