11:07 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಹಿಜಾಬ್ ವಿವಾದ: ಫೆ. 16ರ ವರೆಗೆ ವಿವಿ,ಪದವಿ ಕಾಲೇಜುಗಳಿಗೆ ರಜೆ ಘೋಷಣೆ; ಮತ್ತೆ ಆನ್ ಲೈನ್ ತರಗತಿ

12/02/2022, 08:29

ಬೆಂಗಳೂರು(reporterkarnataka.com);

ಹಿಜಾಬ್ ವಿವಾದ ಹಿನ್ನೆಲೆ ಈಗಾಗಲೇ ರಜೆ ಘೋಷಿಸಿರುವ ವಿಶ್ವವಿದ್ಯಾಲಯ ಮತ್ತು ಪದವಿ ಕಾಲೇಜುಗಳಿಗೆ ಫೆ. 16 ರ ವರೆಗೆ ರಜೆಯನ್ನು ವಿಸ್ತರಣೆ ಮಾಡುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶ ನೀಡಿದೆ.

ಈ ಕುರಿತು ಆದೇಶ ಹೊರಡಿರುವ ಇಲಾಖೆ, ಸಕಾರಿ- ಅನುದಾನಿತ-ಖಾಸಗಿ ಪದವಿ ಕಾಲೇಜಿಗಳಿಗೆ ರಜೆ ಘೋಷಣೆ ಮಾಡಿದೆ. ಆದರೆ ನಿಗದಿಯಾಗಿರುವ ಪರೀಕ್ಷೆಗಳು ನಡೆಯಲಿದೆ ಎಂದು ತಿಳಿಸಿದೆ. ಮತ್ತು ಎಲ್ಲಾ ತರಗತಿಗಳು ಆನ್ ಲೈನ್ ಮೂಲಕ ನಡೆಸಲು ಸೂಚಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು