9:29 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮತ್ತೆ ಭವಿಷ್ಯ ನುಡಿದ ಕೋಡಿ ಮಠ ಸ್ವಾಮೀಜಿ: ಈ ಬಾರಿ ಶ್ರೀಗಳು ಚಿಕ್ಕಬಳ್ಳಾಪುರದಲ್ಲಿ ಹೇಳಿದ್ದೇನು..?

12/02/2022, 12:58

ಚಿಕ್ಕಬಳ್ಳಾಪುರ(reporterkarnataka.com):

ಆಗಾಗ ಭವಿಷ್ಯವಾಣಿ ಹೇಳುವ ಕೋಡಿಮಠ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮತ್ತೊಮ್ಮೆ ಭವಿಷ್ಯ ನುಡಿದ್ದಾರೆ. ಹಾಗಾದರೆ ಅವರು ಈ ಸಲ ಏನು ಹೇಳಿದ್ದಾರೆ ಕೇಳೋಣ ಬನ್ನಿ.

ಮುಂದಿನ ದಿನಗಳಲ್ಲಿ ಗಾಳಿ ಗಂಡಾಂತರ ಎದುರಾಗಿ ಭೀಕರ ಬರ ಹೆಚ್ಚಾಗಲಿದೆ ಎಂದು ಸ್ವಾಮೀಜಿ ಪ್ರಕೃತಿ ವಿಕೋಪದ ಬಗ್ಗೆ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಅವರು,ಪ್ರಕೃತಿ ವಿಕೋಪಗಳಿಂದ ಮಾನವನಿಗೆ ತೊಂದರೆಯಾಗಲಿದೆ ಎಂದು ಕೋಡಿ ಮಠ ಶ್ರೀ ಭವಿಷ್ಯ ನುಡಿದಿದ್ದಾರೆ. ನೈಜ ಶಿಕ್ಷಣದ ಬದಲು ವ್ಯವಸ್ಥೆಯಲ್ಲಿ ಜಾತಿ ಶಿಕ್ಷಣ ಹೆಚ್ಚಾಗಲಿದೆ.

ನ್ಯಾಯಯುತ ಧರ್ಮದ ಬದಲು ಜಾತಿ ಭೇದ ಭಾವ ಹೆಚ್ಚಾಗ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು