12:06 PM Friday18 - April 2025
ಬ್ರೇಕಿಂಗ್ ನ್ಯೂಸ್
Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ

ಇತ್ತೀಚಿನ ಸುದ್ದಿ

ಕಾಸರಗೋಡು ಸಮೀಪದ ನಿವಾಸಿ ಪುತ್ತೂರಿನಲ್ಲಿ ನಾಪತ್ತೆ: ಮಾಹಿತಿಗೆ ಕೋರಿಕೆ

06/06/2021, 16:24

ಕಾಸರಗೋಡು(reporterkarnataka news): ಪನತ್ತಡಿ ಗ್ರಾಮ ವೆಲ್ಲೇರಿಕುಂಡು ಕಲ್ಲಪಳ್ಳಿ ಮನೆ ನಿವಾಸಿ ಕಿಶೋರ್ ಕುಮಾರ್ (34) ಎಂಬವರು ಕಾಣೆಯಾಗಿದ್ದಾರೆ.

ಶೇಷಪ್ಪ ಗೌಡ ಅವರ ಮಗನಾದ ಕಿಶೋರ್ ಕುಮಾರ್  ಅವರು ಜೂನ್ 5ರಂದು ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ಪುತ್ತೂರು ಆದರ್ಶ ಆಸ್ಪತ್ರೆಯ ಬಳಿಯಿಂದ ನಾಪತ್ತೆಯಾಗಿದ್ದಾರೆ.

ಮಾಹಿತಿ ಸಿಕ್ಕಿದವರು ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಬೇಕಾಗಿ ವಿನಂತಿ.

ಇತ್ತೀಚಿನ ಸುದ್ದಿ

ಜಾಹೀರಾತು