7:13 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ಕಾಸರಗೋಡು ಸಮೀಪದ ನಿವಾಸಿ ಪುತ್ತೂರಿನಲ್ಲಿ ನಾಪತ್ತೆ: ಮಾಹಿತಿಗೆ ಕೋರಿಕೆ

06/06/2021, 16:24

ಕಾಸರಗೋಡು(reporterkarnataka news): ಪನತ್ತಡಿ ಗ್ರಾಮ ವೆಲ್ಲೇರಿಕುಂಡು ಕಲ್ಲಪಳ್ಳಿ ಮನೆ ನಿವಾಸಿ ಕಿಶೋರ್ ಕುಮಾರ್ (34) ಎಂಬವರು ಕಾಣೆಯಾಗಿದ್ದಾರೆ.

ಶೇಷಪ್ಪ ಗೌಡ ಅವರ ಮಗನಾದ ಕಿಶೋರ್ ಕುಮಾರ್  ಅವರು ಜೂನ್ 5ರಂದು ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ಪುತ್ತೂರು ಆದರ್ಶ ಆಸ್ಪತ್ರೆಯ ಬಳಿಯಿಂದ ನಾಪತ್ತೆಯಾಗಿದ್ದಾರೆ.

ಮಾಹಿತಿ ಸಿಕ್ಕಿದವರು ಹತ್ತಿರದ ಪೊಲೀಸ್ ಠಾಣೆಗೆ ತಿಳಿಸಬೇಕಾಗಿ ವಿನಂತಿ.

ಇತ್ತೀಚಿನ ಸುದ್ದಿ

ಜಾಹೀರಾತು