9:21 AM Wednesday5 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಪುತ್ತೂರು: ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಂದ ಪ್ಲಾಸ್ಟಿಕ್ ಮನೆ ನಿರ್ಮಾಣ!

13/02/2022, 09:54

ಪುತ್ತೂರು(reporterkarnataka.com): ಕಡಿಮೆ ಉಪಯುಕ್ತತೆ ಮತ್ತು ಪರಿಸರದ ಮೇಲೆ ಹೆಚ್ಚಿನ ಪ್ರತಿಕೂಲ ಪರಿಣಾಮ ಬೀರುವ,  ಗುರುತಿಸಲಾದ ಕೆಲವೊಂದು ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಹಂತ ಹಂತವಾಗಿ ನಿರ್ಮೂಲನೆ ಮಾಡುವ ಸರಾರದ ಬದ್ಧತೆಯನ್ನು ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು  ಮಾಡಿದರು.

ಅಭಿವೃದ್ಧಿಯ ಜೊತೆಜೊತೆಗೇ ಬೆಳೆದು ಬಂದು ಅವನತಿಗೂ ಕಾರಣವಾಗುತ್ತಿರುವ ವಸ್ತು ಪ್ಲಾಸ್ಟಿಕ್. ಇಂದು  ನಾವು ಉತ್ಪಾದಿಸುವ ಪ್ಲಾಸ್ಟಿಕ್‌ನಲ್ಲಿ ಹೆಚ್ಚಿನ ಮಟ್ಟದ ಪ್ಲಾಸ್ಟಿಕ್ ವಸ್ತುವನ್ನು ಒಂದು ಬಾರಿ ಬಳಸಿ ಎಸೆಯಲಾಗುತ್ತದೆ. 

ಅದಕ್ಕಾಗಿ ಎಲ್ಲೆಂದರಲ್ಲಿ ಕಸಗಳನ್ನು ಬಿಸಾಡುವ ಬದಲು ಪ್ಲಾಸ್ಟಿಕ್ ಮನೆ ಎಂದು ಹೊಸ ಆಲೋಚನೆಯ ಮೂಲಕ ರೂಪುಗೊಂಡು ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಸ್ವಚ್ಛ ಪರಿಸರವಾಗಿಸಲು ಈ ಉತ್ತಮ ರೀತಿಯ ಕಾರ್ಯವು ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಂದ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು