3:11 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಪುತ್ತೂರು: ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಂದ ಪ್ಲಾಸ್ಟಿಕ್ ಮನೆ ನಿರ್ಮಾಣ!

13/02/2022, 09:54

ಪುತ್ತೂರು(reporterkarnataka.com): ಕಡಿಮೆ ಉಪಯುಕ್ತತೆ ಮತ್ತು ಪರಿಸರದ ಮೇಲೆ ಹೆಚ್ಚಿನ ಪ್ರತಿಕೂಲ ಪರಿಣಾಮ ಬೀರುವ,  ಗುರುತಿಸಲಾದ ಕೆಲವೊಂದು ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಹಂತ ಹಂತವಾಗಿ ನಿರ್ಮೂಲನೆ ಮಾಡುವ ಸರಾರದ ಬದ್ಧತೆಯನ್ನು ವಿವೇಕಾನಂದ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು  ಮಾಡಿದರು.

ಅಭಿವೃದ್ಧಿಯ ಜೊತೆಜೊತೆಗೇ ಬೆಳೆದು ಬಂದು ಅವನತಿಗೂ ಕಾರಣವಾಗುತ್ತಿರುವ ವಸ್ತು ಪ್ಲಾಸ್ಟಿಕ್. ಇಂದು  ನಾವು ಉತ್ಪಾದಿಸುವ ಪ್ಲಾಸ್ಟಿಕ್‌ನಲ್ಲಿ ಹೆಚ್ಚಿನ ಮಟ್ಟದ ಪ್ಲಾಸ್ಟಿಕ್ ವಸ್ತುವನ್ನು ಒಂದು ಬಾರಿ ಬಳಸಿ ಎಸೆಯಲಾಗುತ್ತದೆ. 

ಅದಕ್ಕಾಗಿ ಎಲ್ಲೆಂದರಲ್ಲಿ ಕಸಗಳನ್ನು ಬಿಸಾಡುವ ಬದಲು ಪ್ಲಾಸ್ಟಿಕ್ ಮನೆ ಎಂದು ಹೊಸ ಆಲೋಚನೆಯ ಮೂಲಕ ರೂಪುಗೊಂಡು ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಸ್ವಚ್ಛ ಪರಿಸರವಾಗಿಸಲು ಈ ಉತ್ತಮ ರೀತಿಯ ಕಾರ್ಯವು ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಂದ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು