5:12 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಹಿಜಾಬ್‌- ಕೇಸರಿ ವಿವಾದ; ಉಡುಪಿ ಜಿಲ್ಲೆಯಲ್ಲಿ ಫೆ.19ರ ವರೆಗೆ 144 ಸೆಕ್ಷನ್ ಜಾರಿ: ಜಿಲ್ಲಾಧಿಕಾರಿ ಆದೇಶ

13/02/2022, 19:02

ಉಡುಪಿ(reporterkarnataka.com): ರಾಜ್ಯದಲ್ಲಿ ಹಿಜಾಬ್‌- ಕೇಸರಿ ವಿವಾದದ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಫೆ. 14 ರಿಂದ 19 ರ ವರೆಗೆ ಸೆಕ್ಷನ್‌ 144 ಜಾರಿಗೆಗೊಳಿಸಿ ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ. ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಸೋಮವಾರದಿಂದ ಶಿಕ್ಷಣ ಸಂಸ್ಥೆಗಳು ಆರಂಭವಾಗುವ ಹಿನ್ನಲೆಯಲ್ಲಿ ಈ ಆದೇಶವನ್ನು ಹೊರಡಿಸಿದ್ದು ಈ ವೇಳೆಯಲ್ಲಿ ಶಾಲೆಯ ಸುತ್ತಮುತ್ತ ಗುಂಪು ಸೇರುವಂತಿಲ್ಲ, ಪ್ರತಿಭಟನೆ, ಮೆರವಣಿಗೆ ಪರ ವಿರುದ್ಧ ಘೋಷಣೆ ಕೂಗುವಂತಿಲ್ಲ ಯಾವುದೇ ವ್ಯಕ್ತಿ ಜಾತಿ ಧರ್ಮಕ್ಕೆ ನೈತಿಕತೆ ವಿರುದ್ಧ ನಡೆದುಕೊಳ್ಳುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು