10:04 PM Saturday4 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಐಪಿಎಲ್ ಹರಾಜು: ಸಚಿನ್ ಪುತ್ರ 30 ಲಕ್ಷಕ್ಕೆ ಬಿಕರಿ; ಖರೀದಿಯಾಗದೆ ಉಳಿದ ಸುರೇಶ್ ರೈನಾ

14/02/2022, 14:01

ಹೊಸದಿಲ್ಲಿ(reporterkarnataka.com): 2022ನೇ ಸಾಲಿನ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ತಂಡವು 30 ಲಕ್ಷ ರೂ.ಗೆ ಖರೀದಿ ಮಾಡಿದೆ.

ಆದರೆ 2008ರಿಂದ 2021ರವರೆಗೆ ಐಪಿಎಲ್ ನಲ್ಲಿದ್ದ ಖ್ಯಾತ ಆಟಗಾರ, ಚಿನ್ನ ತಲಾ ಎಂದೇ ಖ್ಯಾತಿ ಪಡೆದಿದ್ದ ಸುರೇಶ್ ರೈನಾ ಅವರನ್ನು ಯಾವುದೇ ತಂಡಗಳೂ ಖರೀದಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರ ಸಾಧನೆಯನ್ನು ಮೆಲುಕುಹಾಕುತ್ತಿರುವ ಅವರ ಅಪಾರ ಪ್ರಮಾಣದ ಅಭಿಮಾನಿಗಳು, ಕಾಲ ಬದಲಾಗಲಿದೆ ಸಂತಸದಿಂದಿರಿ ಎಂದು ಅಭಿಮಾನದ ಮಾತುಗಳನ್ನಾಡಿದ್ದಾರೆ.

ಬಿಕರಿಯಾಗದ ಸುರೇಶ್ ರೈನಾ: ಅಭಿಮಾನಿಗಳಿಂದ ಟ್ವೀಟ್ ಪ್ರತಿಕ್ರಿಯೆ..?

ನಾವು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ.

ನೀವಿಲ್ಲದ ಈ ಬಾರಿಯ ಪಂದ್ಯಾವಳಿಯ ಇತಿಹಾಸ ಬರಿದಿರಲಿದೆ.

ನೀವಿಲ್ಲದೆ ಐಪಿಎಲ್ ಪೂರ್ತಿ ಎನಿಸಲ್ಲ, ಅಲಭ್ಯತೆ ನಂಬಲಾಗುತ್ತಿಲ್ಲ.

ಎಂದೆಂದಿಗೂ ನೀವೇ ನಮ್ಮ ಚಿನ್ನ ತಲಾ.2021ರಲ್ಲಿ ಸಿಎಸ್ ಕೆ ಗೆದ್ದರೆ ಎಂ.ಎಸ್.ಧೋನಿ ಅವರನ್ನು 2022ರಲ್ಲೂ ಆಡಿ ಎಂದು ಮನವೊಲಿಸುವೆ ಎಂದು ರೈನಾ ಹೇಳಿದ್ದರು. ಈಗ ಧೋನಿ ಆಟವಾಡಲಿದ್ದಾರೆ. ಆದರೆ ರೈನಾ ಅಲಭ್ಯರಾಗಿದ್ದಾರೆ. ಸಿಎಸ್ ಕೆ ಗೆ ಇದೆಂಥಾ ಆಘಾತ..?ಪ್ರಕ್ರಿಯೆಯಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ತಂಡವು 30 ಲಕ್ಷ ರೂ.ಗೆ ಖರೀದಿ ಮಾಡಿದೆ.

ಆದರೆ 2008ರಿಂದ 2021ರವರೆಗೆ ಐಪಿಎಲ್ ನಲ್ಲಿದ್ದ ಖ್ಯಾತ ಆಟಗಾರ, ಚಿನ್ನ ತಲಾ ಎಂದೇ ಖ್ಯಾತಿ ಪಡೆದಿದ್ದ ಸುರೇಶ್ ರೈನಾ ಅವರನ್ನು ಯಾವುದೇ ತಂಡಗಳೂ ಖರೀದಿಸಿಲ್ಲ. ಈ ಹಿನ್ನೆಲೆಯಲ್ಲಿ ಅವರ ಸಾಧನೆಯನ್ನು ಮೆಲುಕುಹಾಕುತ್ತಿರುವ ಅವರ ಅಪಾರ ಪ್ರಮಾಣದ ಅಭಿಮಾನಿಗಳು, ಕಾಲ ಬದಲಾಗಲಿದೆ ಸಂತಸದಿಂದಿರಿ ಎಂದು ಅಭಿಮಾನದ ಮಾತುಗಳನ್ನಾಡಿದ್ದಾರೆ.

ಬಿಕರಿಯಾಗದ ಸುರೇಶ್ ರೈನಾ: ಅಭಿಮಾನಿಗಳಿಂದ ಟ್ವೀಟ್ ಪ್ರತಿಕ್ರಿಯೆ..?

ನಾವು ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತೇವೆ.

ನೀವಿಲ್ಲದ ಈ ಬಾರಿಯ ಪಂದ್ಯಾವಳಿಯ ಇತಿಹಾಸ ಬರಿದಿರಲಿದೆ.

ನೀವಿಲ್ಲದೆ ಐಪಿಎಲ್ ಪೂರ್ತಿ ಎನಿಸಲ್ಲ, ಅಲಭ್ಯತೆ ನಂಬಲಾಗುತ್ತಿಲ್ಲ.

ಎಂದೆಂದಿಗೂ ನೀವೇ ನಮ್ಮ ಚಿನ್ನ ತಲಾ.2021ರಲ್ಲಿ ಸಿಎಸ್ ಕೆ ಗೆದ್ದರೆ ಎಂ.ಎಸ್.ಧೋನಿ ಅವರನ್ನು 2022ರಲ್ಲೂ ಆಡಿ ಎಂದು ಮನವೊಲಿಸುವೆ ಎಂದು ರೈನಾ ಹೇಳಿದ್ದರು. ಈಗ ಧೋನಿ ಆಟವಾಡಲಿದ್ದಾರೆ. ಆದರೆ ರೈನಾ ಅಲಭ್ಯರಾಗಿದ್ದಾರೆ. ಸಿಎಸ್ ಕೆ ಗೆ ಇದೆಂಥಾ ಆಘಾತ..?

ಇತ್ತೀಚಿನ ಸುದ್ದಿ

ಜಾಹೀರಾತು