7:02 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಮಸ್ಕಿ ವೀರಶೈವ ವಿದ್ಯಾವರ್ಧಕ ಸಂಘದ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಕಟ್ಟಡ ಭೂಮಿ ಪೂಜೆ 

15/02/2022, 10:43

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ವೀರಶೈವ ವಿದ್ಯಾವರ್ಧಕ ಸಂಘದಡಿಯಲ್ಲಿ ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಕಟ್ಟಡ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು.

ಶ್ರೀ  ಷಬ್ರ ವರರುದ್ರಮುನಿ ಶಿವಾಚಾರ್ಯರು ಶುಭ ಹಾರೈಸಿ ಮಾತನಾಡಿದರು. ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಭೂಮಿಪೂಜೆ ನೆರವೇರಿಸಿದರು. ಮಸ್ಕಿ ಕ್ಷೇತ್ರದಲ್ಲಿ ಒಂದು ಉತ್ತಮ ಶಾಲೆಯಾಗಿ ನಿರ್ಮಾಣಗೊಂಡು. ಗ್ರಾಮೀಣ ಪ್ರದೇಶದ  ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಿಕ್ಷಣ ನೀಡಲಿ ಎಂದು ಶುಭ ಹಾರೈಸಿದರು.

ಅಂದಾನಪ್ಪ ಗುಂಡಳ್ಳಿ, ಮಹಾದೇವಪ್ಪ ಗೌಡ, ಪೊಲೀಸ್ ಪಾಟೀಲ್, ಸಿದ್ದಲಿಂಗಯ್ಯಸ್ವಾಮಿ, ಮಲ್ಲಪ್ಪ ಕುಡಿತಿನಿ, ಡಾ. ಬಿ.ಎಚ್. ದಿವಟರ ವೀರೇಶಪ್ಪ ಯಂಬಲದ, ಅಪ್ಪಾಜಿ ಗೌಡ ಪಾಟೀಲ್,  ಷಡಕ್ಷರಪ್ಪ ಬಾಳೆಕಾಯಿ, ವೀರೇಶ ಸೌದ್ರಿ,  ಶ್ರೀ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶಿವರಾಜ ಯಂಬಲದ, ಉಪಾಧ್ಯಕ್ಷ ಆನಂದ್ ದೇಶಮುಖಿ, ಶರಣಬಸವ ಸೊಪ್ಪಿಮಠ, ಮಂಜುನಾಥ್ ಮಾಟೂರು, ಅಮರೇಶ್ ಬ್ಯಾಳಿ, ಶಶಿಕಾಂತ ಹರಸುರು, ಮಲ್ಲಿಕಾರ್ಜುನ ಹಿರೇಮಠ ಶಾಲೆಯ  ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಊರಿನ ಹಿರಿಯರು ಪುರಸಭೆ ಸದಸ್ಯರು ಹಾಗೂ  ಶ್ರೀ ಶಾರದಾ ಶಾಲೆಯ ಮುದ್ದು ಮಕ್ಕಳು ಮತ್ತು ಪಾಲಕರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು