1:21 AM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಮಸ್ಕಿ ವೀರಶೈವ ವಿದ್ಯಾವರ್ಧಕ ಸಂಘದ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಕಟ್ಟಡ ಭೂಮಿ ಪೂಜೆ 

15/02/2022, 10:43

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ವೀರಶೈವ ವಿದ್ಯಾವರ್ಧಕ ಸಂಘದಡಿಯಲ್ಲಿ ಶ್ರೀ ಶಾರದಾ ಆಂಗ್ಲ ಮಾಧ್ಯಮ ಶಾಲೆಯ ಕಟ್ಟಡ ಭೂಮಿ ಪೂಜೆ ಕಾರ್ಯಕ್ರಮ ನಡೆಯಿತು.

ಶ್ರೀ  ಷಬ್ರ ವರರುದ್ರಮುನಿ ಶಿವಾಚಾರ್ಯರು ಶುಭ ಹಾರೈಸಿ ಮಾತನಾಡಿದರು. ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅವರು ಭೂಮಿಪೂಜೆ ನೆರವೇರಿಸಿದರು. ಮಸ್ಕಿ ಕ್ಷೇತ್ರದಲ್ಲಿ ಒಂದು ಉತ್ತಮ ಶಾಲೆಯಾಗಿ ನಿರ್ಮಾಣಗೊಂಡು. ಗ್ರಾಮೀಣ ಪ್ರದೇಶದ  ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶಿಕ್ಷಣ ನೀಡಲಿ ಎಂದು ಶುಭ ಹಾರೈಸಿದರು.

ಅಂದಾನಪ್ಪ ಗುಂಡಳ್ಳಿ, ಮಹಾದೇವಪ್ಪ ಗೌಡ, ಪೊಲೀಸ್ ಪಾಟೀಲ್, ಸಿದ್ದಲಿಂಗಯ್ಯಸ್ವಾಮಿ, ಮಲ್ಲಪ್ಪ ಕುಡಿತಿನಿ, ಡಾ. ಬಿ.ಎಚ್. ದಿವಟರ ವೀರೇಶಪ್ಪ ಯಂಬಲದ, ಅಪ್ಪಾಜಿ ಗೌಡ ಪಾಟೀಲ್,  ಷಡಕ್ಷರಪ್ಪ ಬಾಳೆಕಾಯಿ, ವೀರೇಶ ಸೌದ್ರಿ,  ಶ್ರೀ ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶಿವರಾಜ ಯಂಬಲದ, ಉಪಾಧ್ಯಕ್ಷ ಆನಂದ್ ದೇಶಮುಖಿ, ಶರಣಬಸವ ಸೊಪ್ಪಿಮಠ, ಮಂಜುನಾಥ್ ಮಾಟೂರು, ಅಮರೇಶ್ ಬ್ಯಾಳಿ, ಶಶಿಕಾಂತ ಹರಸುರು, ಮಲ್ಲಿಕಾರ್ಜುನ ಹಿರೇಮಠ ಶಾಲೆಯ  ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಊರಿನ ಹಿರಿಯರು ಪುರಸಭೆ ಸದಸ್ಯರು ಹಾಗೂ  ಶ್ರೀ ಶಾರದಾ ಶಾಲೆಯ ಮುದ್ದು ಮಕ್ಕಳು ಮತ್ತು ಪಾಲಕರು ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು