12:27 AM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಲಾಯರ್ ಜಗದೀಶ್ ಗೆ 14 ದಿನಗಳ ನ್ಯಾಯಾಂಗ ಬಂಧನ: ಕರ್ನಾಟಕದಲ್ಲಿ ವಕೀಲಿಕೆಗೆ ಬ್ಯಾನ್ 

15/02/2022, 15:21

ಬೆಂಗಳೂರು(reporterkarnataka.com): ಪೊಲೀಸ್ ಬಂಧನಕ್ಕೊಳಗಾಗಿರುವ ವಕೀಲ ಜಗದೀಶ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ನೀಡಲಾಗಿದೆ. ಜೊತೆಗೆ ರಾಜ್ಯ ಬಾರ್ ಕೌನ್ಸಿಲ್ ಅವರಿಗೆ ನಿಷೇಧ ಹೇರಿದೆ.

ಕರ್ನಾಟಕ ಬಾರ್ ಕೌನ್ಸಿಲ್ ಹೈಬ್ರೀಡ್ ಸಭೆಯಲ್ಲಿ ಜಗದೀಶ್ ಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಾರ್ ಕೌನ್ಸಿಲ್ ಮೆಂಬರ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಜೊತೆಗೆ ಬಾರ್ ಕೌನ್ಸಿಲ್ ವಿರುದ್ಧ ಅನಗತ್ಯ ಸುಳ್ಳು ಹೇಳಿದ್ದಾರೆ ಎಂಬ ಆರೋಪದ ಮೇಲೆ ಬಾರ್ ಕೌನ್ಸಿಲ್, ಜಗದೀಶ್ ಅವರನ್ನ ಬ್ಯಾನ್ ಮಾಡಿದೆ. ಕರ್ನಾಟಕದಲ್ಲಿ ಇನ್ಮುಂದೆ ವಕೀಲಿಕೆ ಮಾಡಬಾರದು ಎಂದು ನಿರ್ಧಾರ ತೆಗೆದುಕೊಂಡಿದ್ದಾರೆ.

ವಕೀಲ ಜಗದೀಶ್ ಪುತ್ರ ಹಾಗೂ ಆಪ್ತರ ಮೇಲೆ ಹಲ್ಲೆ ನಡೆದಿದತ್ತು. ಈ ವೇಳೆ ಫೇಸ್ಬುಕ್ ಲೈವ್ ಬಂದಿದ್ದ ಲಾಯರ್ ಜಗದೀಶ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ವಕೀಲರ ಸಂಘ, ಕೆಲವು ವಕೀಲರ ಬಗ್ಗೆ ಅವಾಚ್ಯ ಪದ ಬಳಸಿ ಮಾತನಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು