8:23 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಲಾಯರ್ ಜಗದೀಶ್ ಗೆ 14 ದಿನಗಳ ನ್ಯಾಯಾಂಗ ಬಂಧನ: ಕರ್ನಾಟಕದಲ್ಲಿ ವಕೀಲಿಕೆಗೆ ಬ್ಯಾನ್ 

15/02/2022, 15:21

ಬೆಂಗಳೂರು(reporterkarnataka.com): ಪೊಲೀಸ್ ಬಂಧನಕ್ಕೊಳಗಾಗಿರುವ ವಕೀಲ ಜಗದೀಶ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ನೀಡಲಾಗಿದೆ. ಜೊತೆಗೆ ರಾಜ್ಯ ಬಾರ್ ಕೌನ್ಸಿಲ್ ಅವರಿಗೆ ನಿಷೇಧ ಹೇರಿದೆ.

ಕರ್ನಾಟಕ ಬಾರ್ ಕೌನ್ಸಿಲ್ ಹೈಬ್ರೀಡ್ ಸಭೆಯಲ್ಲಿ ಜಗದೀಶ್ ಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಾರ್ ಕೌನ್ಸಿಲ್ ಮೆಂಬರ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಜೊತೆಗೆ ಬಾರ್ ಕೌನ್ಸಿಲ್ ವಿರುದ್ಧ ಅನಗತ್ಯ ಸುಳ್ಳು ಹೇಳಿದ್ದಾರೆ ಎಂಬ ಆರೋಪದ ಮೇಲೆ ಬಾರ್ ಕೌನ್ಸಿಲ್, ಜಗದೀಶ್ ಅವರನ್ನ ಬ್ಯಾನ್ ಮಾಡಿದೆ. ಕರ್ನಾಟಕದಲ್ಲಿ ಇನ್ಮುಂದೆ ವಕೀಲಿಕೆ ಮಾಡಬಾರದು ಎಂದು ನಿರ್ಧಾರ ತೆಗೆದುಕೊಂಡಿದ್ದಾರೆ.

ವಕೀಲ ಜಗದೀಶ್ ಪುತ್ರ ಹಾಗೂ ಆಪ್ತರ ಮೇಲೆ ಹಲ್ಲೆ ನಡೆದಿದತ್ತು. ಈ ವೇಳೆ ಫೇಸ್ಬುಕ್ ಲೈವ್ ಬಂದಿದ್ದ ಲಾಯರ್ ಜಗದೀಶ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ವಕೀಲರ ಸಂಘ, ಕೆಲವು ವಕೀಲರ ಬಗ್ಗೆ ಅವಾಚ್ಯ ಪದ ಬಳಸಿ ಮಾತನಾಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು