9:29 PM Wednesday26 - November 2025
ಬ್ರೇಕಿಂಗ್ ನ್ಯೂಸ್
ಟೈಯರ್ ಸ್ಫೋಟ: ನಿಯಂತ್ರಣ ಕಳೆದುಕೊಂಡು ಪಿಕ್ ಅಪ್ ಪಲ್ಟಿ; ಚಾಲಕನಿಗೆ ತೀವ್ರ ಗಾಯ ಛಲವಾದಿ ಹಾಗೂ ಆರ್. ಅಶೋಕ್ ಗೆ ರಾಜಕೀಯ ವಿವೇಕ ಇಲ್ಲ: ಸಚಿವ ಎನ್.… ಸಂತಾನ ಹರಣ ಚಿಕಿತ್ಸೆ ಬಳಿಕವೂ ಗರ್ಭಿಣಿಯಾದ ಪತ್ನಿ: ಪತಿಯಿಂದ ವೈದ್ಯರಿಗೆ ಬೆದರಿಕೆ ಆರೋಪ:… ರಾಜ್ಯದ ಕ್ರಿಕೆಟ್ ಪಟುಗಳಿಗೆ ತಲಾ 10 ಲಕ್ಷ ನಗದು ಬಹುಮಾನ ಜತೆಗೆ ಸರ್ಕಾರಿ… ಹೈವಿಷನ್ ಇಂಡಿಯಾ ಜತೆ ಕೊರಿಯನ್ ಸಂಸ್ಥೆ ಜಿಟಿಟಿಸಿ ಒಪ್ಪಂದಕ್ಕೆ ಸಹಿ |ರಾಜ್ಯದ ಪ್ರವಾಸಿ… ಗಗನಯಾನಿಯಾಗಲು ದೈಹಿಕ, ಮಾನಸಿಕ ಆರೋಗ್ಯ ಬಹಳ ಮುಖ್ಯ: ಶುಭಾಂಶು ಶುಕ್ಲಾ Kodagu | ಅಪಘಾತಕ್ಕೆ ಈಡಾಗಿ ಗಂಭೀರ ಸ್ಥಿತಿಯಲ್ಲಿ ಪುತ್ರ: ನೊಂದ ತಾಯಿ ಕೆರೆಗೆ… ಅಕ್ರಮ‌ ಆಸ್ತಿ ಸಂಪಾದನೆ ಆರೋಪ: ಕೊಡಗು ಪಿಡಬ್ಲ್ಯುಡಿ ಎಂಜಿನಿಯರ್ ಕಚೇರಿ, ಮನೆ ಮೇಲೆ… Yadagiri | ವಿದ್ಯುತ್ ಕಳ್ಳತನ ನಿಯಂತ್ರಣ, ಟಿಸಿಗಳ ಸಮರ್ಪಕ ನಿರ್ವಹಣೆಗೆ ಇಂಧನ ಸಚಿವ… ಹಿಂದೂ ಧರ್ಮ ಮತ್ತು ಭಾರತೀಯತೆ ಎರಡೂ ಒಂದೇ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಚಳ್ಳಕೆರೆ ತಾಪಂ ಇಒ ಮೇಲೆ ಹಲ್ಲೆ ಪ್ರಕರಣ: ಬಂಧಿತ ಬಿಜೆಪಿ ಮಂಡಲ ಅಧ್ಯಕ್ಷ ಸಹಿತ 4 ಮಂದಿಗೆ ಜಾಮೀನು: ರಾತೋರಾತ್ರಿ ವಿಜಯೋತ್ಸವ

15/02/2022, 16:13

ಶಿವಣ್ಣ ಗೋಪಾನಹಳ್ಳಿ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕು ಪಂಚಾಯತಿ ತಾಪಂ ಇಒ ಮಡಗಿನ ಬಸಪ್ಪ ಅವರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೀಡಾದ ಬಿಜೆಪಿ ಮಂಡಲ ಅಧ್ಯಕ್ಷ ಸೇರಿ ನಾಲ್ವರು ಆರೋಪಿಗಳನ್ನು ಜಾಮೀನು ಮೇಲೆ ಬಿಡುಗಡೆಗೊಳಿಸಲಾಗಿದ್ದು, ಬಿಜೆಪಿ ಕಾರ್ಯಕರ್ತರು ರಾತೋರಾತ್ರಿ ವಿಜಯೋತ್ಸವ ಆಚರಿಸಿದರು.


ಹಲ್ಲೆ ಪ್ರಕರಣ ದಾಖಲು ಮಾಡಿಕೊಂಡ ಪೋಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಜಾಮೀನು ನೀಡಲಾಯಿತು. ಆರೊಪಿಗಳನ್ನು ಬಿಡುಗಡೆಗೊಳಿಸಿದ ಬಳಿಕ ರಾತ್ರೋ ರಾತ್ರಿ ವಿಜಯೋತ್ಸವ ಆಚರಿಸಲಾಯಿತು.

ಪೋಲಿಸ್ ಅಧಿಕಾರಿಗಳ ಸಮ್ಮುಖದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರನ್ನು ಕಾರ್ಯಕರ್ತತರಯ ಹೆಗಲ ಮೇಲೆ ಒತ್ತು ವಿಜೋತ್ಸವ ಆಚರಣೆ ಮಾಡಿದರು.


ಈ ನಡುವೆ ಬುಧವಾರ ಕಾಂಗ್ರೆಸ್ ಪಕ್ಷ. ನಾಯಕ ಸಮುದಾಯದ ನೌಕರರು ಸೇರಿದಂತೆ ವಿವಿದ ಸಂಘಟನೆಗಳು ಹಲ್ಲೆ ಮಾಡಿದ ಕಾರ್ಯಕರ್ತರ ವಿರುದ್ದ ಪ್ರತಿ ಭಟನೆ ಮಾಡಲು ಸಜ್ಜಾಗಿವೆ

ಇತ್ತೀಚಿನ ಸುದ್ದಿ

ಜಾಹೀರಾತು